ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ

News Desk

ಚಂದ್ರವಳ್ಳಿ ನ್ಯೂಸ್, ಶ್ರೀನಗರ:
ಜಮ್ಮು-ಕಾಶ್ಮೀರದ ಹಲವು ಭಾಗಗಳಲ್ಲಿ ಪಾಕಿಸ್ತಾನ ದಾಳಿ ನಡೆಸಿದೆ. ಕೆಲವರು ಮನೆ ಬಿಟ್ಟು ಶಿಬಿರದಲ್ಲಿ ವಾಸಿಸುತ್ತಿದ್ದಾರೆ.
ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತ್ರಸ್ತರನ್ನು ಭೇಟಿಯಾಗಿದ್ದು ಸಂತ್ರಸ್ತ ಕುಟುಂಬದವರ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ಜನರಿಗೆ ಧೈರ್ಯ ತುಂಬಿದ್ದಾರೆ.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಮತ್ತೆ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ.

ಆಗ ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ. ಈ ಗಾಯಾಳುಗಳನ್ನು ಭೇಟಿಯಾಗಿರುವ ಒಮರ್ ಅಬ್ದುಲ್ಲಾ ನಿಮ್ಮ ಜತೆ ನಾವಿದ್ದೇವೆ ಧೈರ್ಯವಾಗಿರಿ ಎಂಬ ಸಂದೇಶ ಅವರು ನೀಡಿದ್ದಾರೆ.

 

Share This Article
error: Content is protected !!
";