ಕಬ್ಬಿನ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಸಮಗ್ರ ತನಿಖೆಗೆ ಸಿಎಂ ಸೂಚನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಾಗಲಕೋಟೆಯಲ್ಲಿ ಕಬ್ಬಿನ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿರುವುದು ನಾವಲ್ಲ ಎಂದು ರೈತರು ಹೇಳಿಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸರ್ಕಾರ 3,300 ರೂ.ಗಳ ದರ ನಿಗದಿ ಮಾಡಿದ್ದು, ಮುಧೋಳದ ರೈತರು ಅದಕ್ಕೆ ಒಪ್ಪಿಗೆ ಸೂಚಿಸಿ, ಚಳವಳಿಯನ್ನು ವಾಪಸ್ಸು ಪಡೆಯಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

- Advertisement - 

ಬಿಹಾರ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 

- Advertisement - 

 

 

Share This Article
error: Content is protected !!
";