ಜೆಇಇ ಪರೀಕ್ಷೆಯಲ್ಲಿ ರಾಜ್ಯಕ್ಕೆ ಕೀರ್ತಿ ತಂದ ಶಶಾಂಕ್, ವೇದಾಂತ್ ಅವರನ್ನ ಸನ್ಮಾನಿಸಿದ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಇಇ ಅಡ್ವಾನ್ಸ್‌ಡ್‌ (ಐಐಟಿ) ಪರೀಕ್ಷೆಯಲ್ಲಿ ಉನ್ನತ ರ‌್ಯಾಂಕ್ ಪಡೆದು ನಾಡಿನ ಕೀರ್ತಿ ಹೆಚ್ಚಿಸಿದ ಶಶಾಂಕ್‌ ಹಾಗೂ ವೇದಾಂತ್‌ ಹೆಚ್.‌ಲಕ್ಡೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರವಿಸಿದರು.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಶುಕ್ರವಾರ ಸಾಧಕರನ್ನು ಅಭಿನಂದಿಸಿ, ಶೈಕ್ಷಣಿಕ ಜೀವನವು ಇನ್ನಷ್ಟು ಸಾಧನೆಗಳಿಂದ ಕೂಡಿರಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.

- Advertisement - 

 

 

- Advertisement - 

Share This Article
error: Content is protected !!
";