ರೈತ ನಾಯಕರೊಂದಿಗೆ ಸಭೆ ನಡೆಸಿದ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು.

ರೈತರ ಬೇಡಿಕೆಗಳನ್ನು ನಿರಂತರವಾಗಿ, ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ, ಆದ್ದರಿಂದ ರೈತರ ಬೇಡಿಕೆಗಳ ಈಡೇರಿಕೆ ನಮ್ಮ ಪ್ರಥಮ ಆದ್ಯತೆಯಾಗಿದೆ ಎಂಬುದನ್ನು ಮುಖ್ಯಮಂತ್ರಿಗಳು ರೈತರಿಗೆ ಮನವರಿಕೆ ಮಾಡಿಕೊಟ್ಟರು.

 

 

Share This Article
error: Content is protected !!
";