ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ನಾಮಪತ್ರ ಸಲ್ಲಿಕೆ

News Desk

ಚಂದ್ರವಳ್ಳಿ ನ್ಯೂಸ್, ಸೊಂಡೂರು:
ಸಂಸದರಾದ ಈ. ತುಕಾರಾಮ್
, ಮಾಜಿ ಸಚಿವರಾದ ಅಲ್ಲo ವೀರಭದ್ರಪ್ಪ ಅವರ ಸಮ್ಮುಖದಲ್ಲಿ ಸಂಡೂರು ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರು ನಾಮಪತ್ರ ಸಲ್ಲಿಸಿದರು.

- Advertisement - 

ಮೆರವಣಿಗೆ: ಸಂಡೂರು ವಿಧಾನ ಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ಮೆರವಣಿಗೆಯಲ್ಲಿ

- Advertisement - 

ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್, ಸಚಿವರಾದ ಸಂತೋಷ್ ಲಾಡ್, ಸಂಸದ ತುಕಾರಾಂ, ಮಾಜಿ ಸಚಿವ ಬಿ.ನಾಗೇಂದ್ರ, ಪಿ.ಟಿ ಪರಮೇಶ್ವರ ನಾಯ್ಕ್, ಅಲ್ಲಂ ವೀರಭದ್ರಪ್ಪ, ಶಾಸಕರಾದ ಡಾ.ಎನ್.ಟಿ ಶ್ರೀನಿವಾಸ್, ಬಿ.ಎಂ ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";