ಹೈದರಾಬಾದ್‌ಗೆ 2,000 ಎಲೆಕ್ಟ್ರಿಕ್ ಬಸ್‌, ಕುಮಾರಸ್ವಾಮಿ ಅಭಿನಂದಿಸಿದ ಕಾಂಗ್ರೆಸ್ ಸಿಎಂ ರೇವಂತ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಿಎಂ ಇ-ಡ್ರೈವ್ ಯೋಜನೆಯಡಿ ಹೈದರಾಬಾದ್‌ಗೆ
2,000 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದ್ದಕ್ಕಾಗಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ತೆಲಂಗಾಣ ಸಿಎಂ  ರೇವಂತ್ ಅವರು ಕೃತಜ್ಞತೆ ಸಲ್ಲಿಸಿದರು.

- Advertisement - 

ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಹಸಿರು, ಸ್ವಚ್ಛ ಭಾರತವನ್ನು ನಿರ್ಮಿಸಲು ಕೇಂದ್ರ ಸಚಿವರು ಬದ್ಧರಾಗಿದ್ದಾರೆ ತಿಳಿಸಿದರು.

- Advertisement - 

 

- Advertisement - 
Share This Article
error: Content is protected !!
";