ಕಾಂಗ್ರೆಸ್‌ ಸರ್ಕಾರ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಜಾತಿ ಗಣತಿ ಮುನ್ನೆಲೆಗೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
, ಕೇಂದ್ರ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ, ಕಾಂಗ್ರೆಸ್‌ ಸರ್ಕಾರ ಆಡಳಿತದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು, ಈಗ ಜಾತಿ ಗಣತಿ ವಿಚಾರವನ್ನು ಮುನ್ನೆಲೆಗೆ ತಂದಿದೆ. ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚಿದೆ. ಇದೊಂದು ಅವೈಜ್ಞಾನಿಕ ವರದಿ ಎಂದು ಮಾಧ್ಯಮಗಳಿಗೆ ಅಭಿಪ್ರಾಯ ವ್ಯಕ್ತಪಡಿಸಿದರು. 

 ಈ ಸಂದರ್ಭದಲ್ಲಿ ಮಾಜಿ ಶಾಸಕರು ಹಾಗೂ ರಾಜ್ಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಡಾ.ಕೆ ಅನ್ನದಾನಿ, ವಿಧಾನ ಪರಿಷತ್‌ಮಾಜಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ವಕ್ತಾರ ದೇವರಾಜು, ರಾಮನಗರ ದಿಶಾ ಸಮಿತಿ ಸದಸ್ಯ ನರಸಿಂಹಮೂರ್ತಿ ಅವರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

- Advertisement - 

 

 

- Advertisement - 

 

Share This Article
error: Content is protected !!
";