ಜಲಸಂಪನ್ಮೂಲ ಅಧಿಕಾರಿಗಳೊಂದಿಗೆ ಸಭೆ ಮಾಡಿದ ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಲಸಂಪನ್ಮೂಲ ಇಲಾಖೆಯ ರಾಜ್ಯ ಜಲ ನೀತಿ 2022 – ಅಂತರ ಇಲಾಖೆಗಳ ರಾಜ್ಯ ಜಲಸಂಪನ್ಮೂಲ ಪ್ರಾಧಿಕಾರದ ಮೊದಲ ಸಭೆಯಲ್ಲಿ ಸಚಿವ ಎನ್‌.ಎಸ್‌.ಭೋಸರಾಜು ಹಾಗೂ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪಾಲ್ಗೊಂಡು ಸಭೆ ನಡೆಸಿದರು.

- Advertisement - 

ರಾಜ್ಯದ ಜಲಸಂಬಂಧಿತ ಇಲಾಖೆಗಳ ನಡುವೆ ಸಮನ್ವಯ ಸಾಧಿಸುವ ಕುರಿತು ಡಿಸಿಎಂ ಮತ್ತು ಸಚಿವರು ಮಹತ್ವದ ಸಭೆ ಮಾಡಿ ಚರ್ಚಿಸಿದರು.

 

- Advertisement - 

Share This Article
error: Content is protected !!
";