ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಡಿಸಿಎಂ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಮುಖ್ಯಮಂತ್ರಿ ಹಾಗೂ ಪ್ರಮುಖ ಮತ್ತು ಮಧ್ಯಮ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ಅವರು ಇಂದು ನವದೆಹಲಿಯ ಅಕ್ಬರ್ ರೋಡ್, ಜನಪಥ್  ನಿವಾಸದಲ್ಲಿ ಕೇಂದ್ರ  ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ  ಸಚಿವರಾದ ನಿತಿನ್ ಗಡ್ಕರಿ  ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರರಾವ್, ಉಪಮುಖ್ಯಮಂತ್ರಿ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

 

Share This Article
error: Content is protected !!
";