ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಗೆ ಧರ್ಮಸ್ಥಳ ಸಂಘದಿಂದ ಧನ ಸಹಾಯ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ಮಧುರೆ ಹೋಬಳಿ ಮಧಗೊಂಡನಹಳ್ಳಿ  ಗ್ರಾಮದ ರಮೇಶ್  ಎಂಬುವರು ಮರದಿಂದ ಬಿದ್ದು ಗಂಬೀರ ಗಾಯಗೊಂಡಿದ್ದು  ಅವರ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಮುಂಜೂರಾದ  ಕ್ರಿಟಿಕಲ್ ಫಂಡ್  30,000 ರೂಗಳನ್ನು ದರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನಾಧಿಕಾರಿ  ದಿನೇಶ್ ರವರು ಹಸ್ತಾಂತರಿಸಿದರು.

- Advertisement - 

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ತಾಲೂಕು ಇವರ ವತಿಯಿಂದ ವಲಯದ ಮೇಲ್ವಿಚಾರಕರಾದ ಗಿರಿಜಾ, ಸೇವಾ ಪ್ರತಿನಿಧಿ ಜಯಮ್ಮ, ಒಕ್ಕೂಟದ ಅಧ್ಯಕ್ಷರಾದ ಮಂಜುಳ, ಆಶಾ ಕಾರ್ಯಕರ್ತೆ, ಸಂಘದ ಸದಸ್ಯರು ಉಪಸ್ಥಿತರಿದ್ದರು.

- Advertisement - 

Share This Article
error: Content is protected !!
";