ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ದೀಪೋತ್ಸವ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲ್ಲೂಕು ತೂಬಗೆರೆ ಹೋಬಳಿ ಶ್ರೀಕ್ಷೇತ್ರ ಘಾಟಿ  ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಕಾತಿ೯ಕ ಮಾಸದ ಪ್ರಯುಕ್ತ  ದೀಪೋತ್ಸವವನ್ನು ಏಪ೯ಡಿಸಲಗಿತ್ತು. ದೀಪೋತ್ಸವದ ಕಾರಣ ದೇವರಿಗೆ ವಿಶೇಷ ಅಲಂಕಾರ, ದೇವರ ಉತ್ಸವ ನಡೆಸಲಾಯಿತು.

- Advertisement - 

 ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಎಂ.ನಾರಾಯಣಸ್ವಾಮಿ ಪ್ರಧಾನ ಅಚ೯ಕರಾದ ಆರ್ ಸುಬ್ರಹ್ಮಣ್ಯ, ದೇವಾಲಯದ ಸಿಬ್ಬಂದಿಗಳು ಸಾರ್ವಜನಿಕರು ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.

- Advertisement - 

 

 

- Advertisement - 

Share This Article
error: Content is protected !!
";