ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜಿಲ್ಲಾ ಪ್ರವಾಸ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
 ರಾಜ್ಯ ರೈಲ್ವೆ ಮತ್ತು ಜಲ ಶಕ್ತಿ ಸರ್ಕಾರದ ಸಚಿವರಾದ ವಿ.ಸೋಮಣ್ಣ ಅವರು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

  ಮೇ.7 ರಂದು ಮಧ್ಯಾಹ್ನ 1.30ಕ್ಕೆ ದಾವಣಗೆರೆ ಆಗಮಿಸುವರು. ನಂತರ . 2 ಗಂಟೆಗೆ ಸಮೃದ್ದಿ, 1991, ಎಂ.ಸಿ.ಕಾಲೋನಿಯ ಬ್ಲಾಕ್,  ಕಾರ್ಯಕ್ರಮದಲ್ಲಿ ಭಾಗವಹಿಸುವರು. .3.30ಕ್ಕೆ ದಾವಣಗೆರೆ ರೈಲ್ವೆ ನಿಲ್ದಾಣದ ಪರಿಶೀಲನೆ ಮತ್ತು ಎಲ್.ಸಿ 199 ಬದಲಿಗೆ ರೈಲ್ವೆ ಅಂಡರ್ ಬ್ರಿಡ್ಜ್  ಶಂಕುಸ್ಥಾಪನೆ ನೆರೆವೇರಿಸುವರು.

   ಸಂಜೆ 4.30ಕ್ಕೆ ದಾವಣಗೆರೆಯಿಂದ ಹೊರಟು ಹರಿಹರಕ್ಕೆ ತೆರಳುವರು. ನಂತರ 5 ಗಂಟೆಗೆ ಹರಿಹರದ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲ್ದಾಣ ಮತ್ತು ಇತರೆ ರೈಲ್ವೆ ಕಾಮಗಾರಿಗಳ ಪರಿಶೀಲನೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.

 

Share This Article
error: Content is protected !!
";