ಪರಪ್ಪನ ಅಗ್ರಹಾರಕ್ಕೆ ದಿಢೀರ್ ಭೇಟಿ ನೀಡಿದ ಡಿಕೆಶಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಅವರು ದಿಢೀರ್‌ಬೆಳವಣಿಗೆಯೊಂದರಲ್ಲಿ
ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಇಬ್ಬರು ಶಾಸಕರೊಂದಿಗೆ ಚರ್ಚಿಸಿದ್ದಾರೆ.

ಧಾರವಾಡದ ಶಾಸಕ ವಿನಯ್‌ಕುಲಕರ್ಣಿ ಮತ್ತು ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಭೇಟಿ ಮಾಡಿದ್ದಾರೆ.
ಕೊಲೆ ಪ್ರಕರಣ ಒಂದರಲ್ಲಿ ಜೈಲು ಸೇರಿರುವ ವಿನಯ್‌ಕುಲಕರ್ಣಿ
, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಲ್ಲಿರುವ ವೀರೇಂದ್ರ ಪಪ್ಪಿ ಈ ಇಬ್ಬರು ಕಾಂಗ್ರೆಸ್‌ಶಾಸಕರನ್ನು ಭೇಟಿ ಮಾಡಿದ್ದಾರೆ.

- Advertisement - 

- Advertisement - 
Share This Article
error: Content is protected !!
";