ಹೆಚ್ಚಿನ ಭದ್ರತೆ ಕುರಿತು ಸಿಎಂ ಜತೆ ಚರ್ಚೆ: ಡಾ.ಪರಮೇಶ್ವರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಹೆಚ್ಚುವರಿ ಭದ್ರತೆ ಒದಗಿಸುವ ಕುರಿತು ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ಮಾಡುತ್ತೇನೆ. ನಾವು ಎಲ್ಲ ಎಚ್ಚರಿಕೆ ಕ್ರಮ ತಗೊಂಡಿದ್ದೇವೆ. ಸ್ಥಳೀಯ ಪೊಲೀಸರಿಗೂ ಎಚ್ಚರಿಕೆ ವಹಿಸುವಂತೆ ಸೂಚನೆ ಕೊಡಲಾಗಿದೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನಲ್ಲಿ ಅವರು ಪ್ರತಿಕ್ರಿಯಿಸಿ ರಾಜ್ಯದ ಜಲಾಶಯ, ಅಣೆಕಟ್ಟುಗಳು ಮತ್ತು ಪ್ರಮುಖ ಸ್ಥಳಗಳಿಗೆ ಭದ್ರತೆ ಕೊಟ್ಟಿದ್ದೇವೆ ಎಂದು ತಿಳಿಸಿದರು.

 

Share This Article
error: Content is protected !!
";