ಬಸ್ ಮತ್ತು ಕ್ಯಾಂಟರ್ ಮಧ್ಯ ಭೀಕರ ಅಪಘಾತ

News Desk

ಚಂದ್ರವಳ್ಳಿ ನ್ಯೂಸ್, ಹೊಸಕೋಟೆ:
ಕೆಎಸ್​​ಆರ್​ಟಿಸಿ ಬಸ್ ಹಾಗೂ ಕ್ಯಾಂಟರ್​ ಮಧ್ಯ ಸಂಭವಿಸಿದ ಅಪಘಾತದಲ್ಲಿ ಬಸ್​ನಲ್ಲಿದ್ದ 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರಿ ಪಕ್ಕದ ಎಂವಿಜೆ ಆಸ್ಪತ್ರೆ ಬಳಿ ಜರುಗಿದೆ.

ಅಪಘಾತದಲ್ಲಿ ಗಾಯಾಳುಗಳಿಗೆ ಹೊಸಕೋಟೆಯ ಆಸ್ವತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್​ ಹಾಗೂ ಬಸ್​​ನ ಮುಂಭಾಗ ನಜ್ಜುಗುಜ್ಜಾಗಿದೆ.

- Advertisement - 

 

 

- Advertisement - 

 

 

 

Share This Article
error: Content is protected !!
";