ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಕೊಡಿಗೇಹಳ್ಳಿ ವಲಯದ ಅರಳು ಮಲ್ಲಿಗೆ ಕಾರ್ಯಕ್ಷೇತ್ರದ
  ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗೊತ್ತು.

- Advertisement - 

ಕಾರ್ಯಕ್ರಮವನ್ನು ತಾಲೂಕಿನ  ಯೋಜನಾಧಿಕಾರಿಯವರಾದ ದಿನೇಶ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು .

- Advertisement - 

ದೃಷ್ಟಿ ಐ ಕೇರ್ ಆಸ್ಪತ್ರೆಯ ಸಹಯೋಗದಲ್ಲಿ  ಬಿ.ಪಿ ಶುಗರ್ ಹಾಗೂ ಕಣ್ಣಿನ ತಪಾಸಣೆ ಮಾಡಿಸಲಾಯಿತು. ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರಾದ ಪಾರ್ವತಮ್ಮ,ದೃಷ್ಟಿ ಆಸ್ಪತ್ರೆಯ ನೇತ್ರಾಧಿಕಾರಿ ನಾಯ್ಡು ವಲಯದ ಮೇಲ್ವಿಚಾರಕರಾದ ಸವಿತ  ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ಛಾಯಾ ಕುಮಾರಿ ಹಾಗೂ ಸೇವಾಪ್ರತಿನಿಧಿ ವಿಶಾಲಾಕ್ಷಿ,VLE ಅವರು ಉಪಸ್ಥಿತರಿದ್ದರು,

 

- Advertisement - 

Share This Article
error: Content is protected !!
";