ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಗುರು ಪೂರ್ಣಿಮೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ, ಬೆಂ.ಗ್ರಾ.ಜಿಲ್ಲೆ:
ಗುರುಪೂರ್ಣಮಿ ಪ್ರಯುಕ್ತ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ
  ಘಾಟಿ ಸುಬ್ರಮಣ್ಯ ದೇವಾಲಯದ ಅರ್ಚಕರಾದ ಶಂಕರ್ ರವರ  ಕುಟುಂಬದಿಂದ ಹುಲುಕಡಿ ಬೆಟ್ಟದ ವೀರಭದ್ರ ಸ್ವಾಮಿ ದೇವರನ್ನು ರಾಜಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು.

- Advertisement - 

ದೇವಾಲಯದ ಕಾರ್ಯದರ್ಶಿ ಪಿ .ದಿನೇಶ್ ರವರು ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಪ್ರಧಾನ ಅರ್ಚಕರು ದೇವಾಲಯದ ಸಿಬ್ಬಂದಿ ವರ್ಗದವರು ಪೂಜಾ ಕಾರ್ಯಕ್ರಮಕ್ಕೆ ಬಂದ ಭಕ್ತಾದಿಗಳಿಗೆ,ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು.

- Advertisement - 

 

 

- Advertisement - 

Share This Article
error: Content is protected !!
";