ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಗ್ರ ಕೃತ್ಯದಿಂದಾಗಿ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಧಾವಿಸಿದ್ದು
, ಪ್ರವಾಸಿಗರ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದೆ.

ಪ್ರವಾಸಿಗರ ಸಂಬಂಧಿಕರು, ಪರಿಚಯಸ್ಥರು ಅಥವಾ ಟೂರ್‌ಏಜೆನ್ಸಿಯವರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ನೀಡಲು ತಕ್ಷಣವೇ ಸಹಾಯವಾಣಿಗೆ ಕರೆ ಮಾಡಿ, ಮಾಹಿತಿ ನೀಡಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

 

Share This Article
error: Content is protected !!
";