ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವೇದಾವತಿ ನದಿ ಜಲಾನಯನ ಪ್ರದೇಶಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ವಾಣಿ ವಿಲಾಸ ಸಾಗರಕ್ಕೆ ನೀರಿನ ಒಳ ಹರಿವು ಬರುತ್ತಿದೆ.
ಆಗಸ್ಟ್-28ರಂದು ಗುರುವಾರ ಬೆಳಿಗ್ಗೆ 8 ಗಂಟೆ ವೇಳೆಗೆ 972 ಕ್ಯೂಸೆಕ್ ಗೆ ನೀರಿನ ಒಳ ಹರಿವು ಇದ್ದು 126.80 ಅಡಿಗೆ ಏರಿಕೆಯಾಗಿದೆ.
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವೇದಾವತಿ ನದಿ ಜಲಾನಯನ ಪ್ರದೇಶಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ವಾಣಿ ವಿಲಾಸ ಸಾಗರಕ್ಕೆ ನೀರಿನ ಒಳ ಹರಿವು ಬರುತ್ತಿದೆ.
ಆಗಸ್ಟ್-28ರಂದು ಗುರುವಾರ ಬೆಳಿಗ್ಗೆ 8 ಗಂಟೆ ವೇಳೆಗೆ 972 ಕ್ಯೂಸೆಕ್ ಗೆ ನೀರಿನ ಒಳ ಹರಿವು ಇದ್ದು 126.80 ಅಡಿಗೆ ಏರಿಕೆಯಾಗಿದೆ.
Sign in to your account
";
