ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಯೋತ್ಪಾದನೆಯ ವಿರುದ್ಧ ಭಾರತದ ಪ್ರಹಾರ ಮುಂದುವರೆದಿದೆ ಎಂದು ಬಿಜೆಪಿ ತಿಳಿಸಿದೆ.
ಜಮ್ಮು-ಕಾಶ್ಮೀರದ ಶೋಪಿಯಾನ್
ಜಿಲ್ಲೆಯ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ‘ಆಪರೇಷನ್ ಕೆಲ್ಲರ್‘ ಕಾರ್ಯಾಚರಣೆ ಅಡಿಯಲ್ಲಿ ಭಾರತೀಯ ಸೇನೆಯು ಲಷ್ಕರ್ -ಎ-ತೊಯ್ಬಾದ 3 ಉಗ್ರರ ಎನ್ಕೌಂಟರ್ ನಡೆಸಿದೆ ಎಂದು ಬಿಜೆಪಿ ಮಾಹಿತಿ ನೀಡಿದೆ.