ಅನಿಲ ಸಂಪರ್ಕ ಮತ್ತು ವಿದ್ಯಾರ್ಥಿಗಳಿಂದ ಸಹಾಯ ಧನಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರ ಸಭೆಯ ಶೇ.5 ಹಾಗೂ ಶೇ.7.25 ಅನುದಾನದಡಿ 2025-26ನೇ ಸಾಲಿಗೆ ದಿವ್ಯಾಂಗ ಅನಿಲ ರಹಿತ ಕುಟುಂಬಗಳಿಗೆ ಅನಿಲ ಸಂಪರ್ಕ ಪಡೆಯಲು ಸಹಾಯ ಧನ ಒದಗಿಸಲು ಹಿರಿಯೂರು ನಗರಸಭೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement - 

ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಂದ 1 ಸಿಲಿಂಡರ್ ಹಾಗೂ 1 ಸ್ಟೌವ್ನ್ನು ಮಾರ್ಗಸೂಚಿಗಳ ಅನುಸಾರ ನೀಡಲಾಗುವುದು. ಶೇ.5 ಹಾಗೂ ಶೇ.7.25 ಅನುದಾನದಡಿ ಬಡ ವಿದ್ಯಾರ್ಥಿಗಳಿಗೆ ವಿಶೇಷ ನೆರವು ಸಹ ನೀಡಲಾಗತ್ತದೆ.

- Advertisement - 

ನಗರ ಸಭೆ ವ್ಯಾಪ್ತಿಯ ದಿವ್ಯಾಂಗ ಹಾಗೂ ಬಡ ವಿದ್ಯಾರ್ಥಿಗಳು ಜೂನ್ 10 ಒಳಗೆ ಅರ್ಜಿ ಸಲ್ಲಿಸಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಪೌರಾಯುಕ್ತ .ವಾಸೀಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";