ಕನಕಪುರದ ಬಂಡೆ ಕಳ್ಳರು !

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನಕಪುರದ ಬಂಡೆ ಕಳ್ಳರು ! “ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕನಕಪುರ ತಾಲ್ಲೂಕಿನಾದ್ಯಂತ ಅಕ್ರಮ ಕಲ್ಲು ಗಣಿಗಾರಿಕೆಯಿಂದ ನೂರಾರು ಎಕರೆ ಅರಣ್ಯ ಪ್ರದೇಶವೇ ಮಾಯವಾಗಿದೆ ಎಂದು ಜೆಡಿಎಸ್ ದೂರಿದೆ. 

- Advertisement - 

ಕನಕಪುರದ ಬ್ರದರ್ಸ್‌ಡಿಕೆ ಶಿವಕುಮಾರ್, ಡಿಕೆ ಸುರೇಶ್ ಹಿಂಬಾಲಕರ ಮೂಲಕ ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬೆಟ್ಟ, ಗುಡ್ಡಗಳನ್ನು ಕರಗಿಸಿ ಅವ್ಯಾಹತವಾಗಿ ಲೂಟಿ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.

- Advertisement - 

ಸರ್ಕಾರದ ಬೊಕ್ಕಸಕ್ಕೂ ನೂರಾರು ಕೋಟಿ ನಷ್ಟ ಉಂಟುಮಾಡಿರುವ, ಬಂಡೆ ಬ್ರದರ್ಸ್‌ಅವರ ಆಸ್ತಿಯನ್ನು ಮಾತ್ರ ವರ್ಷದಿಂದ ವರ್ಷಕ್ಕೆ ಬೆಟ್ಟದಷ್ಟು ಏರಿಸಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ದೂರಿದೆ.

 

- Advertisement - 

Share This Article
error: Content is protected !!
";