ಮಂಡ್ಯ ಕೃಷಿ ವಿವಿಗೆ ಹಾಸನ ಸೇರ್ಪಡೆ ಬೇಡ-ಹೆಚ್.ಡಿ ರೇವಣ್ಣ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನ ಕೃಷಿ ಕಾಲೇಜ್‌ಅನ್ನು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಸೇರಿಸದೆ ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯ ವ್ಯಾಪ್ತಿಯಲ್ಲಿ ಉಳಿಸುವಂತೆ  ಹಾಸನ ಜಿಲ್ಲೆಯ ಶಾಸಕರು ಹೆಚ್.ಡಿ. ರೇವಣ್ಣನವರ ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರನ್ನು ಭೇಟಿಮಾಡಿ ಮನವಿ ಸಲ್ಲಿಸಿದರು.

ಈ ನಿಯೋಗದಲ್ಲಿ  ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ  ಎ.ಮಂಜು, ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಸ್ವರೂಪ ಪ್ರಕಾಶ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಅವರು ಜೊತೆಯಲ್ಲಿದ್ದರು.

 

Share This Article
error: Content is protected !!
";