ಮಾಂಸ ಮಾರಾಟ ನಿಷೇಧ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನವೆಂದು ಘೋಷಿಸಿದ್ದು, ಅಂದು ಜಿಲ್ಲೆಯಾದ್ಯಂತ ಯಾವುದೇ ಸ್ಥಳದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

- Advertisement - 

ಅಕ್ಟೋಬರ್ 02ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನವಾಗಿರುವುದರಿಂದ ಪ್ರಾಣಿ ವಧೆ, ಮಾಂಸ ಮಾರಾಟ ಮಾಡದಂತೆ ಜಿಲ್ಲಾ ಪ್ರಾಣಿದಯಾ ಸಂಘದ ಸದಸ್ಯ ಕಾರ್ಯದರ್ಶಿಗಳು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಸೇವಾ ಇಲಾಖೆ ಉಪನಿರ್ದೇಶಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

- Advertisement - 

Share This Article
error: Content is protected !!
";