ಡಿ.ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ ಚರ್ಚಿಸಿದ ಶಾಸಕರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:

ಬೆಂಗಳೂರಿನ ಸದಾಶಿವ ನಗರದ ನಿವಾಸಕ್ಕೆ ಶುಕ್ರವಾರ ಹಲವು ಶಾಸಕರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ ಚರ್ಚಿಸಿದರು.

- Advertisement - 

 ಕೋಲಾರ ಜಿಲ್ಲೆಯ ಮಾಲೂರು ಶಾಸಕರಾದ ಕೆ.ವೈ ನಂಜೇಗೌಡರು, ಕೋಲಾರ ಶಾಸಕರಾದ ಕೊತ್ತೂರು ಮಂಜುನಾಥ್‌, ಮುಳಬಾಗಿಲು ಕಾಂಗ್ರೆಸ್‌ಮುಖಂಡರಾದ ಆದಿ ನಾರಾಯಣ, ತುಮಕೂರು ಜಿಲ್ಲೆ ಕುಣಿಗಲ್‌ಶಾಸಕರಾದ ಡಾ.ರಂಗನಾಥ್‌,

ಪ್ರೊ.ಎಂ.ವಿ ರಾಜೀವ್‌ಗೌಡ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

- Advertisement - 

Share This Article
error: Content is protected !!
";