ಉದ್ಯಮ ಸ್ನೇಹಿ ವಾತಾವರಣ ನಿರ್ಮಾಣ ಮಾಡಿದ ಮೋದಿ ಆಡಳಿತ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಂಗಲ್ ವಿಂಡೋ ಕ್ಲಿಯರೆನ್ಸ್ ಸಿಸ್ಟಂ (SWCS) ಪೋರ್ಟಲ್‌ನಲ್ಲಿ ಗಣಿಗಾರಿಕೆ ಆರಂಭಿಸಲು ಅನುಮತಿ ಪಡೆಯುವ ಮಾಡ್ಯೂಲ್ ಅನ್ನು ಕಲ್ಲಿದ್ದಲು ಸಚಿವಾಲಯವು ಪ್ರಾರಂಭಿಸಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.  

ಈ ಮೂಲಕ ಕಲ್ಲಿದ್ದಲು ಗಣಿಗಾರಿಕೆಯ ಅನುಮೋದನಾ ಪ್ರಕ್ರಿಯೆಯನ್ನು ಸರಳ, ಪಾರದರ್ಶಕ, ದಕ್ಷ ಮತ್ತು ವೇಗಗೊಳಿಸಲಾಗಿದೆ.

ಸಂಪೂರ್ಣ ಪ್ರಕ್ರಿಯೆ ಆನ್‌ಲೈನ್‌ಆಗಿರುವುದರಿಂದ ಸಮಯದ ಉಳಿತಾಯವಾಗಲಿದೆ ಮತ್ತು ಉದ್ಯಮ ಸ್ನೇಹಿ ವಾತಾವರಣ ನಿರ್ಮಾಣವಾಗಲಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

Share This Article
error: Content is protected !!
";