ರೈತರಿಗೆ ಬಂಪರ್ ಕೊಡುಗೆ ನೀಡಿದ ಮೋದಿ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“2025ರ ಆರಂಭದ ದಿನವೇ ಅನ್ನದಾತರಿಗೆ ಮೋದಿ ಸರ್ಕಾರದ ಬಂಪರ್ ಉಡುಗೊರೆ” ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ರೈತರಿಗೆ ಸುಲಭ ದರದಲ್ಲಿ ರಸಗೊಬ್ಬರ ಒದಗಿಸಲು ವಿಶೇಷ ಪ್ಯಾಕೇಜ್‌ಅನ್ನು ವಿಸ್ತರಿಸಲು ಕೇಂದ್ರದ ಸಚಿವ ಸಂಪುಟವು ಮಹತ್ವದ ಅನುಮೋದನೆ ನೀಡಿದೆ.

- Advertisement - 

ಪ್ರಧಾನಮಂತ್ರಿ ಫಸಲ್ ಬಿಮೆ ಯೋಜನೆ ಮತ್ತು ಪುನರ್ ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಮುಂದುವರಿಕೆ ರೈತರಿಗೆ ನೆರವಾಗಲಿದ್ದು, ಹೆಚ್ಚುವರಿ 1 ವರ್ಷ ನೈಸರ್ಗಿಕ ವಿಕೋಪಗಳಿಂದ ಆದ ಬೆಳೆ ನಷ್ಟಕ್ಕೆ ಪರಿಹಾರ ಸಿಗುವ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ಆರ್ಥಿಕ ಸಹಾಯ ದೊರೆಯಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

 

- Advertisement - 

Share This Article
error: Content is protected !!
";