ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ದಿವಸ್ ಕಾರ್ಯಕ್ರಮಕ್ಕೆ ನಗರಸಭೆ ಪೌರಾಯುಕ್ತೆ ರೇಣುಕಾ ಭಾಗಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸ್ವಚ್ಛ ಭಾರತ್ ಮಿಷನ್ ಯೋಚನೆ ಪ್ರಾರಂಭಿಸಿ 10 ವರ್ಷಗಳು ಕಳೆದಿದ್ದು
, ಅದರ ಸವಿ ನೆನಪಿಗಾಗಿ 10ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ  “ಸ್ವಚ್ಛ ಭಾರತ್ ದಿವಸ್ 2024ಆಚರಣೆಯನ್ನು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗಾಂಧೀಜಿ ಜಯಂತಿಯ ದಿನದಂದು  ಕಾರ್ಯಕ್ರಮ ಆಯೋಜಿಸಿದ್ದರು.

- Advertisement - 

ಸದರಿ ಕಾರ್ಯಕ್ರಮಕ್ಕೆ ನಗರ ಸ್ಥಳೀಯ ಸಂಸ್ಥೆಗಳಿಂದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ಜೊತೆ ಸ್ವಚ್ಛತಾ ಈ ಸೇವಾ ಕಾರ್ಯಕ್ರಮವನ್ನು ಉತ್ತಮವಾಗಿ ನಿರ್ವಹಿಸಿದ ಮೂರು ಸ್ಥಳೀಯ ಸಂಸ್ಥೆಗಳನ್ನು,

- Advertisement - 

ಉತ್ತಮವಾಗಿ ಕಾರ್ಯನಿರ್ವಹಿಸಿದ ಮೂರು ಜನ ಪೌರಾಯುಕ್ತರನ್ನು ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಕಳುಹಿಸಲಾಗಿತ್ತು. ಇದರಲ್ಲಿ ಚಿತ್ರದುರ್ಗ ನಗರಸಭೆಯ ಪೌರಾಯುಕ್ತರಾದ ರೇಣುಕಾ.ಎಂ ಇವರು ಸಹ ಇದ್ದಾರೆ.

 

- Advertisement - 

 

 

Share This Article
error: Content is protected !!
";