ಚಂದ್ರವಳ್ಳಿ ನ್ಯೂಸ್, ಹಿರಿಯೂರು: ರೈತರ ಕಲ್ಯಾಣಕ್ಕಾಗಿ ಶೇ.3ರ ಬಡ್ಡಿ ದರದಲ್ಲಿ ಜೆಸಿಬಿ, ಟ್ರ್ಯಾಕ್ಟರ್ ಸೇರಿದಂತೆ ಭೂ ಅಭಿವೃದ್ಧಿ ಸಾಲ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಹಿರಿಯೂರು ಟೌನ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ಹವಮಾನ ಇಲಾಖೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಶುಕ್ರವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 6.4 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 7.1 ಮಿ.ಮೀ, ಚಿತ್ರದುರ್ಗ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಡಾ. ಹರಿಕೃಷ್ಣರವರು ವೃತ್ತಿಯಲ್ಲಿ ವೈದ್ಯರಾಗಿದ್ದು, ನಿರಂತರ ಧ್ಯಾನಾಭ್ಯಾಸದಿಂದ ಜ್ಞಾನೋದಯ ಪಡೆದು, ಧ್ಯಾನ ಪ್ರಚಾರ ಮಾಡುತ್ತಿದ್ದು, ಎಲ್ಲರೂ ಧ್ಯಾನಿಗಳಾಗಿ ತಮ್ಮನ್ನು ತಾವು ತಿಳಿದುಕೊಂಡು, ಅಲೋಪತಿ…
ಚಂದ್ರವಳ್ಳಿ ನ್ಯೂಸ್, ಹೊಸಪೇಟೆ (ವಿಜಯನಗರ ಜಿಲ್ಲೆ): ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜಮೀರ್ ಅಹಮದ್ ಖಾನ್ ಜಿಲ್ಲಾ ಉಸ್ತುವಾರಿ ಸಚಿವರಿಂದ, ದ್ವಿತೀಯ…
Subscribe Now for Real-time Updates on the Latest Stories!
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿ ಸುತ್ತಮುತ್ತಲಿನ ಹಳ್ಳಿಗಳಾದ ಹಾಡೋನಹಳ್ಳಿ, ಲಕ್ಷ್ಮೀದೇವಿಪುರ, ತಿರುಮಗೊಂಡನಹಳ್ಳಿ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲ್ಲ ಗುದಿಗೆ ಗ್ರಾಮಗಳಿಂದ 95 ಜನ 9…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕಾರ್ಯಕರ್ತರು, ಮುಖಂಡರು, ನಿಷ್ಟಾವಂತ ಕಾಂಗ್ರೆಸ್ಸಿಗರು ಪಕ್ಷಕ್ಕೆ ಹೆಚ್ಚಿನ ಮಹತ್ವ ಕೊಟ್ಟು ಬೂತ್ ಮಟ್ಟದಿಂದ ಬಲಿಷ್ಠವಾಗಿ ಬಲಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹೊಸ 69 ಚಿಕಿತ್ಸೆಗಳನ್ನು ಸೇರಿಸಿ ಒಟ್ಟು 2,191 ಚಿಕಿತ್ಸೆಗಳನ್ನು ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಅಂತಿಮ ಮಾಡಲಾಗಿದೆ. ಅಲ್ಲದೆ ದರ ಪರಿಷ್ಕರಣೆ ಮಾಡಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ ದೊಡ್ಡಬಳ್ಳಾಪುರ ನಗರದಲ್ಲಿ ಏ.26ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F01-Local-2 ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ F07-Local-1 ಫೀಡರ್ನ ಮಾರ್ಗದಲ್ಲಿ…
Sign in to your account