ತನಿಖಾ ವರದಿ ಸಲ್ಲಿಸಿದ ನ್ಯಾ.ನಾಗಮೋಹನ ದಾಸ್ ಸಮಿತಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ರಚಿಸಲಾಗಿದ್ದ

ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್.ನಾಗಮೋಹನ ದಾಸ್ ಅವರ ವಿಚಾರಣಾ ಆಯೋಗವು ಇಂದು ತಮ್ಮ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.

- Advertisement - 

ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಒಟ್ಟು 8,900 ಪುಟಗಳನ್ನು ಹೊಂದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಹಾಗೂ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಶಿಫಾರಸು ಮಾಡಿದೆ.

 

- Advertisement - 

 

Share This Article
error: Content is protected !!
";