Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ಎಲ್ಆರ್ ಎಸ್ ಶಾಲೆಗೆ ೧೦೦ ರಷ್ಟು ಫಲಿತಾಂಶ

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : 
ತಾಲೂಕಿನ ತೂಬಗೆರೆ ಹೋಬಳಿಯ ಎಸ್.ಎಲ್.ಆರ್.ಎಸ್ ಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆ -1ರಲ್ಲಿ ಶೇ.೧೦೦ ರಷ್ಟು ಫಲಿತಾಂಶ ಪಡೆದಿದೆ.

 ಶಾಲೆಯಲ್ಲಿ ಒಟ್ಟು ೭೬ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಡಿಸ್ಟಿಂಕ್ಷನ್ ನಲ್ಲಿ  ೨೭ ವಿದ್ಯಾರ್ಥಿಗಳು, ಫಸ್ಟ್ ಕ್ಲಾಸ್  ೪೧ ವಿದ್ಯಾರ್ಥಿಗಳು, ಸೆಕೆಂಡ್ ಕ್ಲಾಸ್ ೮ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಉತ್ತಮ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು :
ಲಹರಿ   ೬೨೫ ಕ್ಕೆ ೬೧೮,ಪುನೀತ್ ಕುಮಾರ್ ಕೆ.ಎ ೬೨೫ ಕ್ಕೆ ೬೧೨,ಅಪೂರ್ವ ೬೨೫ ಕ್ಕೆ ೬೧೧,ಚಂದನ್ ಎ  ೬೨೫ ಕ್ಕೆ ೫೯೮,ಸಾಯಿ ಗಣೇಶ್ ಎಸ್ ೬೨೫ ಕ್ಕೆ ೫೯೮,ನಮಿತಾ  ೬೨೫ ಕ್ಕೆ ೫೯೨ ಅಂಕಗಳನ್ನು ಪಡೆದಿದ್ದಾರೆ.  

news_1777039173_6_246.webp

 

news_1777039173_0_809.webp

 

news_1777039173_1_599.webp

 

news_1777039173_2_181.webp

 

news_1777039173_3_825.webp

 

news_1777039173_4_139.webp

 

news_1777039173_5_987.webp

 

 ಅತ್ಯುತ್ತಮ ಅಂಕೆಗಳನ್ನು ಪಡೆದು ಶಾಲೆಗೆ ಗೌರವ ತಂದಿರುವ ವಿದ್ಯಾರ್ಥಿಗಳನ್ನು ಎಸ್.ಎಲ್.ಆರ್.ಎಸ್ ಶಾಲೆಯ ಕಾರ್ಯದರ್ಶಿ ಎಸ್.ಆರ್.ರಮೇಶ್, ಖಜಾಂಚಿ ರಾಹುಲ್ ಹಾಗು ಮುಖ್ಯಶಿಕ್ಷಕ ಎನ್.ಎನ್.ನಾಗರಾಜು, ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ  ಅಭಿನಂದಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ