Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆ ಸಿದ್ಧತೆಗಾಗಿ 45 ದಿನಗಳ ಉಚಿತ ತರಬೇತಿ

Advertisement

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆ ಸಿದ್ಧತೆಗಾಗಿ 45 ದಿನಗಳ ಉಚಿತ ತರಬೇತಿ
ಕೆ-ಸೆಟ್ ಹಾಗೂ ಯುಜಿಸಿ-ನೆಟ್ ಮತ್ತು ಕಿರಿಯ ಸಂಶೋಧನಾ ವೇತನ ಪರೀಕ್ಷೆಗಳಿಗೆ ತರಬೇತಿ ಶಿಬಿರ 
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆ-ಸೆಟ್ ಹಾಗೂ ಯುಜಿಸಿ-ನೆಟ್ ಮತ್ತು ಕಿರಿಯ ಸಂಶೋಧನಾ ವೇತನ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ 45 ದಿನಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಕೆ-ಸೆಟ್ ಮತ್ತು ನವದೆಹಲಿಯ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು ನಡೆಸುವ ಯುಜಿಸಿ-ನೆಟ್ ಪರೀಕ್ಷೆಗಳನ್ನು ಬರೆಯಲಿರುವ ಅಭ್ಯರ್ಥಿಗಳಿಗೆ ಈ ತರಬೇತಿಯು ಸಹಕಾರಿಯಾಗಲಿದೆ. ಮೈಸೂರಿನಲ್ಲಿರುವ ಕರಾಮುವಿ ಕೇಂದ್ರ ಕಚೇರಿಯಲ್ಲಿ ಈ ತರಬೇತಿ ನಡೆಯಲಿದೆ ಎಂದು ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ನೋಂದಣಿಗಾಗಿ ದೂರವಾಣಿ ಸಂಖ್ಯೆ 0821-2515944 ಅನ್ನು ಸಂಪರ್ಕಿಸಬಹುದಾಗಿದೆ. ಈ ಸುವರ್ಣ ಅವಕಾಶವನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ