Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಗತ್ತಿನ 8ನೇ ವಿಸ್ಮಯ ಎತ್ತಿನಹೊಳೆ ಯೋಜನೆ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು :
ತಾಂತ್ರಿಕತೆಯ ಅಭಿವೃದ್ಧಿ ವಿಷಯದಲ್ಲಿ ಈ ಸುದ್ದಿ ಮಹತ್ವದಾಗಿದೆ. ಎತ್ತಿನಹೊಳೆ ಯೋಜನೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಎತ್ತಿನಹೊಳೆ ಯೋಜನೆಯ ಪಕ್ಷಿನೋಟ ವಿಶ್ವದ ಗಮನ ಸೆಳೆಯುತ್ತಿದೆ.
ಎತ್ತಿನಹೊಳೆ ನೀರು ಹರಿಸಲು ನಿರ್ಮಿಸಲಾದ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿರುವ ಸೇತುವೆ ಪ್ರಶಂಸೆಗೆ ಪಾತ್ರವಾಗಿದೆ.


 ಈ ಯೋಜನೆ ಕೋಟ್ಯಂತರ ಜನರ ದಶಕಗಳ ಕನಸಿನ ಪ್ರತಿರೂಪವಾಗಿದೆ . ಬರದ ನೆಲದ ದಾಹ ತಣಿಸಲು ಆಕಾಶದಲ್ಲಿ ನಿರ್ಮಿಸಿದ ಒಂದು ಮಹಾನದಿ. ಕೈಗಾರೀಕರಣ, ನಗರೀಕರಣ ಮತ್ತು ಜನಸಂಖ್ಯೆಯ ನಿರಂತರ ಒತ್ತಡದಿಂದಾಗಿ ಜಲ ಸಂಪನ್ಮೂಲದ ನಿರ್ವಹಣೆ ಅತಿ ದೊಡ್ಡ ಸವಾಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಎತ್ತಿನ ಹೊಳೆ ಎಂಬ ಮಹಾ ಯೋಜನೆ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನೇ ಬರೆದಿದೆ.


ಈ ಯೋಜನೆ ನಿರ್ಮಿಸಲಾಗಿರುವ ಕಾಲುವೆಯ ಎತ್ತರ, ಉದ್ದ, ತಾಂತ್ರಿಕತೆಯ ಕೌಶಲ್ಯದ ವೈಶಿಷ್ಟ್ಯ ಬಹಳಷ್ಟು ಅದ್ಭುತವಾಗಿದೆ. ಈ ಯೋಜನೆಯ ಕಾಮಗಾರಿ ವಿಶ್ವದ ಗಮನ ಸೆಳೆಯುತ್ತಿದೆ.

ಈ ಯೋಜನೆಯಿಂದ ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗಳ ರೈತರ ಬದುಕಿಗೆ ಆಸರೆಯಾಗಲಿದೆ.


ಈ ಯೋಜನೆಯ ಕಾಮಗಾರಿ ಗುಬ್ಬಿ ತಾಲೂಕಿನಲ್ಲಿ ವಿಶ್ವದಲ್ಲಿಯೇ ಅತಿ ಎತ್ತರದ ಹಾಗೂ 11 ಕಿಲೋಮೀಟರ್ ಉದ್ದನೆಯ ಸೇತುವೆಯ ಕಾಲುವೆಯ ಮೂಲಕ ನೀರು ಹರಿಯುತ್ತದೆ. ಈ ಕಾಲುವೆ ಪಕ್ಕದಲ್ಲಿ ವಾಹನಗಳು ಸಂಚರಿಸಬಹುದು. ತಾಂತ್ರಿಕತೆಯ ಅಭಿವೃದ್ಧಿ ಹಾಗೂ ಪ್ರಕೃತಿಯ ವಿಸ್ಮಯ ಈ  ಸೂಕ್ಷ್ಮತೆಯ ವಿಚಾರದ ಜ್ಞಾನವನ್ನು ಹಾಗೂ ಪ್ರಕೃತಿಯ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಉತ್ತಮ ಪ್ರವಾಸಿ ತಾಣವಾಗವ ಸಾಧ್ಯತೆ ಇದೆ.


ತುಮಕೂರು ಜಿಲ್ಲೆಯಲ್ಲಿ ವಿಶ್ವದ ಮೆಚ್ಚುಗೆಗೆ ಪಾತ್ರವಾಗಿರುವ ಮಾನವ ನಿರ್ಮಿತ   2  ವಿಸ್ಮಯಗಳ ಅದ್ಭುತ ಕೊಡುಗೆ ಕಂಡುಬಂದಿದೆ. ಪಾವಗಡ ತಾಲ್ಲೂಕಿನ ಸೋಲಾರ್ ಪಾರ್ಕ್ ನಿರ್ಮಾಣ. ಗುಬ್ಬಿ ತಾಲೂಕಿನಲ್ಲಿ ನಿರ್ಮಿಸಿರುವ ಜಗತ್ತಿನ ಅತಿ ಎತ್ತರದ ಹಾಗೂ ಉದ್ದವಾದ ಎತ್ತಿನಹೊಳೆ ಯೋಜನೆಯ ನೀರು ಹರಿಸುವ ಕಾಲುವೆ ನಿರ್ಮಾಣ.

ಈ 2 ಯೋಜನೆಯನ್ನು ಜಲಸಂಪನ್ಮೂಲ ಇಲಾಖೆ ಸಚಿವರು ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕಾರ್ಯವ್ಯಾಪ್ತಿಯಲ್ಲಿ ಪೂರೈಸಿರುವ ತಾಂತ್ರಿಕತೆ ಮೆಚ್ಚುವಂಥದ್ದು ಎಂದು ರಘು ಗೌಡ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ