Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಸ್ರೇಲ್ ವಿದೇಶಾಂಗ ಕಾರ್ಯದರ್ಶಿ ಭೇಟಿ ಮಾಡಿದ ಪತ್ರಕರ್ತರ ನಿಯೋಗ

Advertisement
ಇಸ್ರೇಲ್ ವಿದೇಶಾಂಗ ಕಾರ್ಯದರ್ಶಿ
ಭೇಟಿ ಮಾಡಿದ ಪತ್ರಕರ್ತರ ನಿಯೋಗ

ಚಂದ್ರವಳ್ಳಿ ನ್ಯೂಸ್ ಇಸ್ರೇಲ್:
ಇಸ್ರೇಲ್ ಪ್ರವಾಸದಲ್ಲಿರುವ ದಕ್ಷಿಣ ಭಾರತ ಪತ್ರಕರ್ತರ ನಿಯೋಗ ಇಸ್ರೇಲ್ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಈಡನ್‌ಬಾರ್ ಟಾಲ್‌ ಅವರ ಜೊತೆಗೆ‌‌ ಸಂವಾದ ನಡೆಸಿತು.

ಇದೇ ಸಂದರ್ಭದಲ್ಲಿ ಯುದ್ದ ಕೊನೆಗಾಣಿಸುವಂತೆ ಪತ್ರಕರ್ತರ ತಂಡ ಆಶಯ ವ್ಯಕ್ತಪಡಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲ ಘಟನೆಗಳು ಅನಿವಾರ್ಯವಾಗಿ ಯುದ್ಧದ ಪರಿಸ್ಥಿತಿ ತಂದೊಡ್ಡಿದ್ದವು.

ಇಸ್ರೇಲ್‌ ಶಾಂತಿಗೆ ಆದ್ಯತೆ ನೀಡುತ್ತಾ ಬಂದಿದೆ. ಈಗಲೂ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಪ್ರಯತ್ನದಲ್ಲಿದ್ದೇವೆ ಎಂದು ತಿಳಿಸಿದರು. ಭಾರತದ ಜೊತೆಗೆ ಉತ್ತಮ ಸಂಬಂಧ ಹೊಂದಿರುವುದು ನಮಗೆ ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಭಾರತೀಯ ಪತ್ರಕರ್ತರ ನಿಯೋಗದ ಪರವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಭಾರತೀಯ ಸಂಪ್ರದಾಯದ ಶಲ್ಯ ಹಾಕಿ, ಕೆಯುಡಬ್ಲ್ಯೂಜೆ ಹೊರತಂದಿರುವ ಪತ್ರಕರ್ತ ಸಂಚಿಕೆ ಮತ್ತು ಅಮೃತಬೀಜ
ಪುಸ್ತಕಗಳನ್ನು ನೀಡಿ ಗೌರವಿಸಿತು.



ಹಿರಿಯ ಪತ್ರಕರ್ತರಾದ ಪ್ರಶಾಂತ ನಾತು, ಚೀ.ಜ.ರಾಜೀವ್, ರಮೇಶ್ ಕುಮಾರ್ ನಾಯಕ್, ಬಸವರಾಜು, ಮಧು ನಾಯಕ್ , ತಮಿಳುನಾಡು, ಕೇರಳ ಪತ್ರಕರ್ತರು ಜೊತೆಯಲ್ಲಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ