Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ, ಸಮಾನತೆ ಮತ್ತು ಸಾಮಾಜಿಕ ಕಳಕಳಿ ಇರುವ ಕನ್ನಡ ಚಲನಚಿತ್ರ ವೀಕ್ಷಿಸಲು ಮನವಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ
ಕನ್ನಡ ಮಣ್ಣಿನ
, ನೆಲ ಮೂಲದ ಬದುಕನ್ನು ಹಾಗೂ ಶೋಷಿತ ತಳವರ್ಗಗಳ ಭಾವನೆಗಳನ್ನು ಬಿಂಬಿಸುವ ಚಲನ ಚಿತ್ರಗಳ ನಿರ್ಮಾಣ  ಕನ್ನಡ ಚಿತ್ರರಂಗದಲ್ಲಿ ಅತಿ ವಿರಳ.

ನೆರೆಯ ತಮಿಳು, ತೆಲುಗು, ಮಳೆಯಾಳಂ ಚಿತ್ರರಂಗದಲ್ಲಿ ಇಂತಹ ನೆಲಮೂಲದ ಚಿತ್ರಗಳು ಹೆಚ್ಚಾಗಿ ನಿರ್ಮಾಣ ಗೊಂಡು ಯಶಸ್ವಿಯಾಗಿರುವ ಉದಾಹರಣೆ ಗಳು ಕಣ್ಮುಂದಿವೆ. ಅಪರೂಪಕ್ಕೆ ಎಂಬಂತೆ ದುನಿಯಾ ವಿಜಯ್ ನಾಯಕನಾಗಿ ನಟಿಸಿರುವ ಲ್ಯಾಂಡ್ ಲಾರ್ಡ್ ಚಿತ್ರ ತೆರೆಗೆ ಬಂದಿದೆ.

ಈ ಚಿತ್ರದಲ್ಲಿ  ಸಮಗ್ರವಾಗಿ ಕರ್ನಾಟಕದ ಕನ್ನಡ, ದಲಿತ,ರೈತ,ಕೂಲಿ ಕಾರ್ಮಿಕ, ಪ್ರಗತಿಪರ ಚಿಂತನೆ,ಬಡ ವಿದ್ಯಾರ್ಥಿಗಳ, ಮಹಿಳೆಯರ ಮತ್ತು ಶೋಷಿತ ಸಮುದಾಯಗಳ  ಚಿಂತನೆ ನಮ್ಮ ಸಂವಿಧಾನದ  ಮತ್ತು ಸಮಾನತೆಯ  ವಿಚಾರಗಳು ಸಮರ್ಥವಾಗಿ ಬಿಂಬಿತವಾಗಿರುವುದರಿಂದ ಕನ್ನಡ ನಾಡಿನ ಚಲನ ಚಿತ್ರ ಪ್ರೇಮಿಗಳು, ಮಹಿಳೆಯರು, ಯುವ ಸಮೂಹ ಈ ಚಿತ್ರವನ್ನು ಚಿತ್ರ ಮಂದಿರದಲ್ಲಿ ವೀಕ್ಷಿಸಿ ಚಿತ್ರವನ್ನು ಬೆಂಬಲಿಸಬೇಕೆಂದು ತಾಲೂಕಿನ ಪ್ರಗತಿಪರ ಚಿಂತಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ