Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಶಿವಪ್ಪಗೆ ಪಿಎಚ್.ಡಿ ಪದವಿ ಘೋಷಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಾವೇರಿ:
ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನ ಶಿವಪ್ಪ ಎನ್. ಅವರು ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರವಿಭಾಗದಲ್ಲಿ "ಎ ಸೋಶಿಯಲಾಜಿಕಲ್ ಸ್ಟಡಿ ಆಫ್ ಕೆ.ಸಿ. (ಕೋರಮಂಗಲ ಚಲ್ಲಘಟ್ಟ) ವ್ಯಾಲಿ ವಾಟರ್ ಪ್ರಾಜೆಕ್ಟ್ ಇನ್ ಕೋಲಾರ ಡಿಸ್ಟ್ರಿಕ್ಟ್" ಎಂಬ ವಿಷಯದ ಮೇಲೆ ಮಂಡಿಸಿದ್ದ ಸಂಶೋಧನಾ ಪ್ರಬಂಧವನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್‌.ಡಿ ಘೋಷಣೆ ಮಾಡಿದೆ.

ಬೆಂಗಳೂರು ವಿವಿ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವೆಂಕಟರಮಣಪ್ಪ ಮಾರ್ಗದರ್ಶನದಲ್ಲಿ ಶಿವಪ್ಪ ಎನ್. ಸಂಶೋಧನೆ ಕೈಗೊಂಡಿದ್ದರು.

ಪ್ರಸ್ತುತ ಇವರು ಹಾನಗಲ್ ತಾಲೂಕು ಅಕ್ಕಿಆಲೂರ ಗ್ರಾಮದ ಸಿ.ಜಿ.ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ಸಂದರ್ಭದಲ್ಲಿ ಶಿವಪ್ಪ ಎನ್ ಅವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಕಾಲೇಜಿನ ಸಿಬ್ಬಂದಿ ವರ್ಗದವರು, ಗುರು-ಹಿರಿಯರು, ಸ್ನೇಹಿತರು ಶುಭಕೋರಿ, ಅಭಿನಂದನೆ ಸಲ್ಲಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಭಾರಿ ಪರಿಹಾರ ಘೋಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಮುಂಗಾರು ಆಗಮನ.. ಚುರುಕು ಗೊಂಡ ಕೃಷಿ ಚಟುವಟಿಕೆನಿವೇದಿತಾ ಇಂಗ್ಲೀಷ್ ಶಾಲಾ ಮಕ್ಕಳಿಗೆ ಪರಿಸರದ ಪಾಠಬಿಜೆಪಿಯಿಂದ ಅಚ್ಚರಿಯ ನಡೆ: ದೇವೇಗೌಡರಿಗೆ ತಪ್ಪಿದ ರಾಜ್ಯಸಭೆ ಟಿಕೆಟ್‌; ಜೆಡಿಎಸ್‌ಗೆ ತಣ್ಣೀರೆರಚಿದ ಹೈಕಮಾಂಡ್!ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್‌ನಿರಾಕರಣೆ: ಕಾಂಗ್ರೆಸ್‌ವಾಗ್ದಾಳಿ!ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ: ಒಗ್ಗಟ್ಟಿನ ಕರೆ ನೀಡಿದ ಖರ್ಗೆ; ಡಿಎಂಕೆ, ಎಎಪಿ ಗೈರು!ಕೊನೆ ಕ್ಷಣದಲ್ಲಿ ರೋಚಕ ತಿರುವು ಜೆಡಿಎಸ್ ಅಭ್ಯರ್ಥಿಯಾಗಿ ಗೋವಿಂದ ರಾಜ್ದೇವೇಗೌಡರ ಸ್ಪರ್ಧೆ ಕುರಿತು ಚರ್ಚೆ ಆಗಿರಲಿಲ್ಲ; ಕಾರ್ಯಕರ್ತರಿಗೆ ಮನ್ನಣೆ ಬಿ.ವೈ. ವಿಜಯೇಂದ್ರ ಹರ್ಷ  "ನಾನು ಸೋತಿದ್ದಕ್ಕೆ ಸಿದ್ದರಾಮಯ್ಯ ಸಿಎಂ ಆದರು, ಈ ಬಾರಿಯೂ ಅವಕಾಶ ತಪ್ಪಿತು": ಜಿ.ಪರಮೇಶ್ವರ್5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ನಿಯಂತ್ರಕಿ!