ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ. ತಿಮ್ಮರಾಯಪ್ಪ, ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಜಗನ್ನಾಥ ಡಾಂಗೆ,
ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರೊ. ಎಂ.ಆರ್. ಸತ್ಯಪ್ರಕಾಶ್, ವಾಣಿಜ್ಯ ನಿಕಾಯದ ಡೀನ್ ಪ್ರೊ. ಹೆಚ್.ಎನ್. ರಮೇಶ್, ಉಪ ಕುಲಸಚಿವರು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಜರಿದ್ದರು.



