Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಯನ್ಸ್ ಕ್ಲಬ್ ಆಫ್ ಕಂಟನಕುಂಟೆ ಕಿಂಗ್ಸ್ ವಾರ್ಷಿಕ ಸಾಧನೆಗೆ ಮೆಚ್ಚುಗೆ

Advertisement
 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಕೇವಲ ಒಂದು ವರ್ಷದ ಅವಧಿಯಲ್ಲಿ ಲಯನ್ಸ್  ಕೈಗೊಂಡಿರುವ ಸೇವಾ ಕಾರ್ಯಗಳು ಜನಮೆಚ್ಚುಗೆಗೆ ಕಾರಣವಾಗಿವೆ ಅದರಲ್ಲೂ ಕುಡಿತ ಬಿಡಿಸುವ ಶಿಬಿರ ಮದ್ಯವರ್ಜನ ಕಾರ್ಯಕ್ರಮವು ಲಯನ್ಸ್ ಕ್ಲಬ್  ಇತಿಹಾಸದಲ್ಲೇ ಒಂದು ಮೈಲಿಗಲ್ಲು ಎಂದು ಲಯನ್ಸ್ ಕ್ಲಬ್ ನ ಜಿಲ್ಲಾ ರಾಜ್ಯಪಾಲರಾದ ಆಕಾಶ್ ಎ ಸುವರ್ಣ  ತಿಳಿಸಿದರು.


ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಕಂಟನಕುಂಟೆ ಕಿಂಗ್ಸ್ ನ ವಾರ್ಷಿಕ ಸರ್ವಸದಸ್ಯರ ಸಭೆಗೆ ಆಗಮಿಸಿ ವಿವಿಧ ಸೇವಾ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಕಂಟನಕುಂಟೆ ಕಿಂಗ್ಸ್ ನ  ಸದಸ್ಯರು  ವಿವಿಧ ಸೇವಾ ಕಾರ್ಯಗಳಾದ ಉಚಿತ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣಾ ಶಿಬಿರ,ಹೆಲ್ಮೆಟ್ ವಿತರಣೆ, ಅನಾಥಾಶ್ರಮದ ಮಕ್ಕಳಿಗೆ ಅಕ್ಕಿ ವಿತರಣೆ,ಉಚಿತ ನೋಟ್ ಪುಸ್ತಕ ವಿತರಣೆ,ಪ್ರತಿಭಾನ್ವಿತ ಬಡ ಮಕ್ಕಳಿಗೆ ನಗದು ಬಹುಮಾನ ವಿತರಣೆ  ಸೇರಿದಂತೆ ಹಲವು ಸೇವಾ ಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿದೆ ಅವರ ಸೇವೆ ಹೀಗೆ ಮುಂದುವರೆಯಲಿ ಎಂದು ಶುಭ ಹಾರೈಸಿದರು.

 ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಕಂಟನಕುಂಟೆ ಕಿಂಗ್ಸ್ ನ ಅಧ್ಯಕ್ಷ ಲಯನ್ ಕೆ ಎಂ ಕೃಷ್ಣಮೂರ್ತಿ ಮಾತನಾಡಿ  ಕೇವಲ ಒಂದು ವರ್ಷದ ಅವಧಿಯಲ್ಲಿ ನಮ್ಮ ಸದಸ್ಯರ ಸಹಕಾರದಿಂದ ಅತಿಹೆಚ್ಚು ಸೇವಾ ಕಾರ್ಯಗಳನ್ನು ಮಾಡಿದ್ದೇವೆ ಅಲ್ಲದೇ ಮತ್ತಷ್ಟು ಸೇವಾ ಕಾರ್ಯಗಳಿಗೆ ಇಂದು ಜಿಲ್ಲಾ ರಾಜ್ಯಪಾಲರು ಚಾಲನೆ ನೀಡಿದ್ದು, ನಮಗೆ ಮತ್ತಷ್ಟು ಸೇವಾ ಕಾರ್ಯಗಳನ್ನು ರೂಪಿಸಲು ಹೊಸ ಹುಮ್ಮಸ್ಸು ನೀಡಿದೆ ಎಂದರು. 

  ಈ ವೇಳೆ  ಮುಖ್ಯ ಅತಿಥಿಗಳಾದ ಅಶ್ವಿನಿ ಆಕಾಶ್ ಸುವರ್ಣ, ಲಯನ್ಸ್ ಕ್ಲಬ್ ನ ಜಿಲ್ಲಾ ಕಾರ್ಯದರ್ಶಿ ವಿಮಲಾ, ಜಿಲ್ಲಾ ಖಜಾಂಚಿ ಪ್ರದೀಪ್ ಕುಮಾರ್ಲಯನ್ ರೈ ,ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಕಂಟನಕುಂಟೆ ಕಿಂಗ್ಸ್ ನ ಸ್ಥಾಪನೆಗೆ ಕಾರಣಕರ್ತರಾದ ಲಯನ್ ಮಂಗಳ ಗೌರಿಲಯನ್ ಕೆ ಪಿ ಲಕ್ಷ್ಮೀನಾರಾಯಣ್, ಕಾರ್ಯದರ್ಶಿ ಎಂ ಸಿ ಮಂಜುನಾಥ್ಖಜಾಂಚಿ ಆರ್ ಗೋಪಾಲ್ಕೃಷ್ಣಉಪಾಧ್ಯಕ್ಷ ಜಿ ರಾಜಗೊಪಾಲ್ ವೈಢೂರ್ಯ  ಸೇರಿದಂತೆ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ