Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭಾಗಿ

Advertisement

ಚಂದ್ರವಳ್ಳಿ ನ್ಯೂಸ್, ​ತುಮಕೂರು:
ಜಿಲ್ಲೆಯ ಗೂಳೂರು ಹೋಬಳಿಯ ಮುಳುಕುಂಟೆ ಗ್ರಾಮದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಜರುಗಿದ ಶ್ರೀ ವಿಜಯ ಚೌಡೇಶ್ವರಿ ದೇವಿ ಅಮ್ಮನವರ ಜಾತ್ರಾ ಮಹೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಭಕ್ತಿಪೂರ್ವಕವಾಗಿ ಭಾಗವಹಿಸಿ ದೇವಿಯ ದರ್ಶನ ಪಡೆದರು.

​ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, "ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆ ಮತ್ತು ಭಕ್ತಿಶ್ರದ್ಧೆಯ ಪ್ರತೀಕವಾಗಿ ಜಾತ್ರಾ ಮಹೋತ್ಸವಗಳು ದಾರಿದೀಪವಾಗಿವೆ. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಭಕ್ತಿಯನ್ನು ಬೆಳೆಸುತ್ತವೆ ಎಂಬುದು ನನ್ನ ಅಚಲ ನಂಬಿಕೆ," ಎಂದು ತಿಳಿಸಿದರು.

​ಈ ಸಂದರ್ಭದಲ್ಲಿ ವಿಧಾನಸಭೆಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಶಾಸಕರುಗಳಾದ ಎಂ.ಟಿ. ಕೃಷ್ಣಪ್ಪ, ಸುರೇಶ್ ಗೌಡ, ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ನಿಂಗಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.

​ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ನೂರಾರು ಸಂಖ್ಯೆಯ ಕಾರ್ಯಕರ್ತರು ಹಾಗೂ ಅಸಂಖ್ಯಾತ ಭಕ್ತಾದಿಗಳು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.

news_1778026626_1_545.webp

 

 ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆಮಾಡಿದ್ದು, ಭಕ್ತರಿಗಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿತ್ತು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೪ ಗಂಟೆಯೊಳಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಿ-ಸಂಸದ ಕಾರಜೋಳಮರು ಮೌಲ್ಯಮಾಪನದಲ್ಲಿ ಹೆಚ್ಚಿದ ಅಂಕ ಕಲಾ ವಿಭಾಗದ ಪಿ.ವಾಣಿ ಜಿಲ್ಲೆಗೆ ಟಾಪರ್ಜೆಡಿಎಸ್ ಪಕ್ಷದ ರಜತ ಮಹೋತ್ಸವ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕಿದೆ-ಎಸ್. ಎಂ. ಹರೀಶ್ ಗೌಡಜೆಡಿಎಸ್ ಜಿಲ್ಲಾಧ್ಯಕ್ಷರು ನಿಷ್ಠಾವಂತ ಕಾರ್ಯಕರ್ತರನ್ನು ಒಗ್ಗೂಡಿಸಬೇಕು- ಹುಸ್ಕೂರ್ ಆನಂದ್ಸ್ಟಾರ್ಟ್‌ಅಪ್‌ಗಳ ಸಂಶೋಧನೆಗಳಿಗೆ ಜಾಗತಿಕ ಮಾನ್ಯತೆ ಕಲ್ಪಿಸಲು ಒಪ್ಪಂದಕ್ಕೆ ಸಹಿಪಠ್ಯ ಪುಸ್ತಕದಲ್ಲಿ ಇರುವಂತೆಯೇ ಮಾತನಾಡುತ್ತೇವೆ- ಡಾ.ಭಾಸ್ಕರಾನಂದ ಕುಮಾರ್ಎಸ್.ಎಂ. ಕೃಷ್ಣ ದತ್ತಿ ನಿಧಿಗೆ ಯುವ ಮುಖಂಡ ರಘುವೀರ್ ಎಸ್ ಗೌಡ 3 ಲಕ್ಷ ದೇಣಿಗೆಬಿಎಸ್ ವೈ ಅಭಿಮಾನೋತ್ಸವ ಹಿನ್ನೆಲೆ ಮಾದಿಗ ಸಮುದಾಯದ ಮುಖಂಡರ ಪೂರ್ವಭಾವಿ ಸಭೆಮರುಎಣಿಕೆ 'ಡಕಾಯಿತಿ' ಎನ್ನುವುದು ನ್ಯಾಯಾಂಗಕ್ಕೆ ಮಾಡಿದ ಅಪಮಾನ: ಆರ್. ಅಶೋಕ್ ಕಿಡಿಕೇರಳದಲ್ಲಿ ಯುಡಿಎಫ್ ಸುನಾಮಿ: ಕಾಂಗ್ರೆಸ್ ಗೆಲುವಿನಲ್ಲಿ ಶ್ರಮ ಸಾರ್ಥಕ! ಸಚಿವ ಎಂ.ಬಿ. ಪಾಟೀಲ್