Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಎಸ್ ವೈ ಅಭಿಮಾನೋತ್ಸವ ಹಿನ್ನೆಲೆ ಮಾದಿಗ ಸಮುದಾಯದ ಮುಖಂಡರ ಪೂರ್ವಭಾವಿ ಸಭೆ

Advertisement

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ:
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವಕಾರ್ಯಕ್ರಮದ ಅಂಗವಾಗಿ ನಗರದ ವಾಲ್ಮೀಕಿ ಭವನದಲ್ಲಿ ಮಾದಿಗ ಸಮುದಾಯದ ಪ್ರಮುಖ ಮುಖಂಡರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

​ಬಿಜೆಪಿ ಭದ್ರಕೋಟೆಯಾದ ಚಿತ್ರದುರ್ಗದಲ್ಲಿ ನಡೆದ ಈ ಸಭೆಯಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಸಮುದಾಯದ ಬೆಂಬಲ ಮತ್ತು ಮುಂದಿನ ಕಾರ್ಯತಂತ್ರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು.

​​ಈ ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರ ಮಟ್ಟದ ಪ್ರಮುಖ ನಾಯಕರು ಭಾಗವಹಿಸಿದ್ದರು.
​ಸಂಸದರು ಹಾಗೂ ಹಿರಿಯ ನಾಯಕ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ನಾರಾಯಣಸ್ವಾಮಿ, ​ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ​ಕನಕಗಿರಿ ಕ್ಷೇತ್ರದ ಮಾಜಿ ಶಾಸಕ ಬಸವರಾಜ್ ಸೇರಿದಂತೆ ಮತ್ತಿತರಿದ್ದರು.

​ಸಭೆಯಲ್ಲಿ ಮಾತನಾಡಿದ ನಾಯಕರು, ಬಿ.ಎಸ್. ಯಡಿಯೂರಪ್ಪ ಅವರು ಸಮುದಾಯಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಮುಂಬರುವ ಅಭಿಮಾನೋತ್ಸವಕ್ಕೆ ಮಾದಿಗ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

​ಸಮುದಾಯದ ಒಗ್ಗಟ್ಟು:
​ಸಭೆಯಲ್ಲಿ ಚಿತ್ರದುರ್ಗ ಜಿಲ್ಲೆಯಾದ್ಯಂತ ಆಗಮಿಸಿದ್ದ ನೂರಾರು ಮಾದಿಗ ಸಮುದಾಯದ ಮುಖಂಡರು ಭಾಗವಹಿಸಿ, ಪಕ್ಷದ ಸಂಘಟನೆ ಮತ್ತು ಬಿಎಸ್ ವೈ ಅವರ ಅಭಿಮಾನೋತ್ಸವಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೪ ಗಂಟೆಯೊಳಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಿ-ಸಂಸದ ಕಾರಜೋಳಮರು ಮೌಲ್ಯಮಾಪನದಲ್ಲಿ ಹೆಚ್ಚಿದ ಅಂಕ ಕಲಾ ವಿಭಾಗದ ಪಿ.ವಾಣಿ ಜಿಲ್ಲೆಗೆ ಟಾಪರ್ಜೆಡಿಎಸ್ ಪಕ್ಷದ ರಜತ ಮಹೋತ್ಸವ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕಿದೆ-ಎಸ್. ಎಂ. ಹರೀಶ್ ಗೌಡಜೆಡಿಎಸ್ ಜಿಲ್ಲಾಧ್ಯಕ್ಷರು ನಿಷ್ಠಾವಂತ ಕಾರ್ಯಕರ್ತರನ್ನು ಒಗ್ಗೂಡಿಸಬೇಕು- ಹುಸ್ಕೂರ್ ಆನಂದ್ಸ್ಟಾರ್ಟ್‌ಅಪ್‌ಗಳ ಸಂಶೋಧನೆಗಳಿಗೆ ಜಾಗತಿಕ ಮಾನ್ಯತೆ ಕಲ್ಪಿಸಲು ಒಪ್ಪಂದಕ್ಕೆ ಸಹಿಪಠ್ಯ ಪುಸ್ತಕದಲ್ಲಿ ಇರುವಂತೆಯೇ ಮಾತನಾಡುತ್ತೇವೆ- ಡಾ.ಭಾಸ್ಕರಾನಂದ ಕುಮಾರ್ಎಸ್.ಎಂ. ಕೃಷ್ಣ ದತ್ತಿ ನಿಧಿಗೆ ಯುವ ಮುಖಂಡ ರಘುವೀರ್ ಎಸ್ ಗೌಡ 3 ಲಕ್ಷ ದೇಣಿಗೆಬಿಎಸ್ ವೈ ಅಭಿಮಾನೋತ್ಸವ ಹಿನ್ನೆಲೆ ಮಾದಿಗ ಸಮುದಾಯದ ಮುಖಂಡರ ಪೂರ್ವಭಾವಿ ಸಭೆಮರುಎಣಿಕೆ 'ಡಕಾಯಿತಿ' ಎನ್ನುವುದು ನ್ಯಾಯಾಂಗಕ್ಕೆ ಮಾಡಿದ ಅಪಮಾನ: ಆರ್. ಅಶೋಕ್ ಕಿಡಿಕೇರಳದಲ್ಲಿ ಯುಡಿಎಫ್ ಸುನಾಮಿ: ಕಾಂಗ್ರೆಸ್ ಗೆಲುವಿನಲ್ಲಿ ಶ್ರಮ ಸಾರ್ಥಕ! ಸಚಿವ ಎಂ.ಬಿ. ಪಾಟೀಲ್