Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಿಂಗೈಕ್ಯ ಗಂಗಾಧರಸ್ವಾಮೀಜಿರವರ ಜನ್ಮದಿನೋತ್ಸವ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕಾತ್ರಾಳ್ ತಿಮ್ಮಪ್ಪನಹಳ್ಳಿ ಸಮೀಪವಿರುವ ಗಂಧಾರಸ್ವಾಮಿ ಶಾಂತವೀರ ಅವಧೂತ ಮಠದ ಲಿಂಗೈಕ್ಯ ಮಠಾಧೀಶರಾದ ಗಂಗಾಧರಸ್ವಾಮೀಜಿರವರ ಜನ್ಮದಿನೋತ್ಸವದ ಅಂಗವಾಗಿ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.


ಗೌತಮ್ ವೆಂಕಟೇಶಿ, ವಿರುಪಾಕ್ಷಪ್ಪ, ಮಂಜುನಾಥಸ್ವಾಮಿ, ಹರೀಶ್, ರುದ್ರೇಶಿ, ಸಂತೋಷ್ ಇವರುಗಳನ್ನು ಸನ್ಮಾನಿಸಿ ಮಾತನಾಡಿದ ಪ್ರಶಾಂತ ಕುಮಾರ ಸ್ವಾಮೀಜಿ ಸಮಾಜ ಸುಧಾರಣೆಗಾಗಿ ಅನೇಕ ವರ್ಷಗಳ ಕಾಲ ಗಂಗಾಧರಸ್ವಾಮಿ ಕೇದಾರನಾಥ, ಬದ್ರಿನಾಥ ಇನ್ನು ಅನೇಕ ಕಡೆ ಸುತ್ತಾಡಿ ಪ್ರವಚನಗಳನ್ನು ನೀಡಿದ್ದಾರೆ. ಸದಾ ಶಿವನ ಆರಾಧಕರಾಗಿದ್ದ ಸ್ವಾಮೀಜಿಯ ಜೀವನವೇ ಒಂದು ಹೋರಾಟವಾಗಿತ್ತು. ಇಂತಹವರ ತತ್ವ ಸಿದ್ದಾಂತಗಳ ಮೇಲೆ ಮಠವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆಂದು ಹೇಳಿದರು.

ನಮ್ಮ ಮಠ ಕೇವಲ ಭೋವಿ ಸಮಾಜಕ್ಕಷ್ಟೆ ಸೀಮಿತವಲ್ಲ. ಎಲ್ಲಾ ಜಾತಿ ಜನಾಂಗದ ಹಿತ ಬಯಸುತ್ತದೆ. ಮಕ್ಕಳನ್ನು ಶಿಕ್ಷಣವಂತರಾನ್ನಾಗಿಸುವ ಜೊತೆ ಗುರು-ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಕಲಿಸಬೇಕೆಂದರು.

ಶರಣರ ಕೀರ್ತನೆಗಳನ್ನು ಮನವರಿಕೆ ಮಾಡಿಕೊಂಡು ಮಹಾಭಾರತ, ರಾಮಾಯಣ ಗ್ರಂಥಗಳನ್ನು ಓದಿಕೊಂಡು ಅದರಲ್ಲಿನ ತಿರುಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ