Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈಲು ಸೇವೆಗಳ ರದ್ದು ಹಾಗೂ ಮರುನಿಗದಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈಲು ಸೇವೆಗಳ ರದ್ದು, ನಿಯಂತ್ರಣ ಹಾಗೂ ಮರುನಿಗದಿ-


ಸೊಮಲಾಪುರಂರಾಯದುರ್ಗ ರೈಲು ನಿಲ್ದಾಣಗಳ ನಡುವೆ ಬದನಹಲ್ಲುಯಲ್ಲಿ ಹೊಸ ಕ್ರಾಸಿಂಗ್ ನಿಲ್ದಾಣ ನಿರ್ಮಾಣ ಕಾರ್ಯಕ್ಕಾಗಿ ಕಟ್ ಹಾಗೂ ಕನೆಕ್ಷನ್ ಕೆಲಸಗಳನ್ನು ನಡೆಸಲು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕೈಗೊಳ್ಳಲಾಗಿರುವುದರಿಂದ ಕೆಳಗಿನ ರೈಲು ಸೇವೆಗಳು ಎರಡು ದಿನಗಳ ಕಾಲ ರದ್ದುಗೊಳ್ಳುತ್ತವೆ,

ನಿಯಂತ್ರಣಕ್ಕೊಳಪಡುತ್ತವೆ ಮತ್ತು ಮರುನಿಗದಿಗೊಳ್ಳುತ್ತವೆ. ರದ್ದುಪಡಿಸಲಾದ ರೈಲುಗಳು:
ರೈಲು ಸಂಖ್ಯೆ
57415 ಗುಂತಕಲ್ ಚಿಕ್ಕಜಾಜೂರು ಪ್ಯಾಸೆಂಜರ್ ದಿನಾಂಕ 02.09.2025 ಮತ್ತು 09.09.2025 ರಂದು ರದ್ದುಗೊಳ್ಳುತ್ತದೆ.

ರೈಲು ಸಂಖ್ಯೆ 57416 ಚಿಕ್ಕಜಾಜೂರು ಗುಂತಕಲ್ ಪ್ಯಾಸೆಂಜರ್ ದಿನಾಂಕ 02.09.2025 ಮತ್ತು 09.09.2025 ರಂದು ರದ್ದುಗೊಳ್ಳುತ್ತದೆ.
ನಿಯಂತ್ರಿತ ಮತ್ತು ಮರುನಿಗದಿಪಡಿಸಲಾದ ರೈಲುಗಳು-

ರೈಲು ಸಂಖ್ಯೆ 57405 ತಿರುಪತಿ ಕದಿರಿದೇವರಪಳ್ಳಿ ಪ್ಯಾಸೆಂಜರ್ ದಿನಾಂಕ 01.09.2025 ಮತ್ತು 08.09.2025 ರಂದು ಮಾರ್ಗಮಧ್ಯದಲ್ಲಿ 60 ನಿಮಿಷ ನಿಯಂತ್ರಿಸಲಾಗುವುದು.

ರೈಲು ಸಂಖ್ಯೆ 57406 ಕದಿರಿದೇವರಪಳ್ಳಿ ತಿರುಪತಿ ಪ್ಯಾಸೆಂಜರ್ ದಿನಾಂಕ 02.09.2025 ಮತ್ತು 09.09.2025 ರಂದು ಕದಿರಿದೇವರಪಳ್ಳಿಯಿಂದ 60 ನಿಮಿಷ ಮರುನೀಗದಿಗೊಳಿಸಲಾಗುತ್ತದೆ ಎಂದು ಮೈಸೂರು ವಿಭಾಗದ ನೈಋತ್ಯ ರೈಲೈ ವಿಭಾಗೀಯ ಹಣಕಾಸು ವ್ಯವಸ್ಥಾಪಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಪೃಥ್ವಿ ಎಸ್ ಹುಲ್ಲತ್ತಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ