Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

45 ದಿನದಲ್ಲಿ 1.14 ಲಕ್ಷ ರೂ. ಮೌಲ್ಯದ ಗಾಂಜಾ ವಶ

 

 

 

ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ಸುಮಾರು 1.14 ಲಕ್ಷ ರೂ. ಮೌಲ್ಯದ 3 ಕೆಜಿ 875 ಗ್ರಾಮ್ ನಷ್ಟು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಮಾರಾಟ ಮತ್ತು ಸಾಗಾಟದ 10, ಸೇವನೆಯ 59 ಪ್ರಕರಣ ದಾಖಲಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಗುರುವಾರ ಈ ವಿಷಯ ಪ್ರಕಟಿಸಿದ ಜಿಲ್ಲಾ ಪೊಲೀಸ್ ವರಿಷ್ಠ ಜಿ ಕೆ. ಮಿಥುನ್ ಕುಮಾರ್,

ಶಿವಮೊಗ್ಗ ಎ ಉಪವಿಭಾಗದಲ್ಲಿ 9 ಸಾವಿರ ರೂ‌ ಬಿ ಉಪವಿಭಾಗದಲ್ಲಿ 97, 500ರೂ. ಭದ್ರಾವತಿಯಲ್ಲಿ 5 ಸಾವಿರ ರೂ, ಸಾಗರದಲ್ಲಿ 3 ಸಾವಿರ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಸೇವನೆಯ 59 ಪ್ರಕರಣದಲ್ಲಿ 68 ಜನರನ್ನು ಬಂಧಿಸಲಾಗಿದೆ ಎಂದರು.

ಸೆ. 3ರಂದು ನಗರದ ಸುಬ್ಬಯ್ಯ ಮೆಡಿಕಲ್ ಕಾಲೇಜು ಹಿಂಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಾಳಿ ನಡೆಸಿ ಬಂಧಿಸಲಾಗಿದೆ. ಬಂಧಿತರಿಂದ 70 ಸಾವಿ ರ ರೂ. ಮಾಲ್ಯದ ಗಾಂಜಾ ವಶಪಡಿಕೊಳ್ಳಲಾಗಿದೆ.

ಸಾಗರದ ರಾಮನಗರದ ಅಲ್ತಾಫ್ ಅಲಿಯಾಸ್ ಮಚ್ಚಿ ಮತ್ತು ಶಿವಮೊಗ್ಗ ಜೆ ಪಿ ನಗರದ ತಬ್ರೇಜ್ ಎನ್ನುವವರ ನ್ನು ಬಂಧಿಸಲಾಗಿದೆ ಎಂದರು.

ಅಲ್ತಾಫ್ ವಿರುದ್ಧ ಇಲ್ಲಿಯವರೆಗೆ ಗಾಂಜಾ ಸಂಬಂಧ 5 ಕೇಸು ಇದೆ. ಸಾಗರದಲ್ಲಿ 3 ಕೇಸಿದೆ

ಜೂಜು, ಮಾರಣಾಂತಿಕ ರಸ್ತೆ ಅಪಘಾತ, ದ ಪ್ರಕರಣ ಸಹ ಈತನ ಮೇಲಿದೆ ಎಂದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಲಿಗುಂದಿ ಸಿದ್ದೇಶ್ವರಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆಕಣಿವೆಮಾರಮ್ಮ ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರಚಿಕ್ಕಮ್ಮನಹಟ್ಟಿ ಗ್ರಾಮದ ಯಶೋಧ ಕಣ್ಮರೆ: ಗುರುತು ಪತ್ತೆ ಮನವಿಗೌರಸಮುದ್ರ ಶ್ರೀ ಮಾರಮ್ಮ ಜಾತ್ರೆ: ಸೆ.14 ಮತ್ತು 15 ರಂದು ಮದ್ಯ ಮಾರಾಟ ನಿಷೇಧಸರ್ಕಾರಿ ಯೋಜನೆ ಹೆಸರಲ್ಲಿ ಖಾಸಗಿ ಫೈನಾನ್ಸ್ ವಂಚನೆ- ಎಂ.ಪಿ.ಪ್ರವೀಣ್ ಮನವಿಘಾಟಿ ಸುಬ್ರಮಣ್ಯದ ತೇರಿನ ಬೀದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶಿರವಾರ ಗ್ರಾಮದಲ್ಲಿ ಕೃಷಿ ಕೆಲಸದ ಅನುಭವ ಕಾರ್ಯಕ್ರಮಭದ್ರೆಗೆ ಗೋನೂರು ಕೆರೆ ಬಳಿ ಅದ್ದೂರಿ ಸ್ವಾಗತ, ಸಂಸದ, ಹಲವು ಮಠಾಧಿಪತಿಗಳು ಭಾಗಿಇಡಿ ದಾಳಿ: ಸತೀಶ್‌ ಜಾರಕಿಹೊಳಿ ಬೆಂಬಲಕ್ಕೆ ನಿಂತ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌