Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿ ಭವನದಲ್ಲಿ ಜು.1ಕ್ಕೆ ಪತ್ರಿಕಾ ದಿನಾಚರಣೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಧ್ಯಮ ಅಕಾಡೆಮಿ
, ವಾರ್ತಾ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಸಂಯುಕ್ತ ಆಶ್ರಯದಲ್ಲಿ ಜು.೧ ರಂದು ಪತ್ರಿಕಾ ದಿನಾಚರಣೆಯನ್ನು ಗಾಂಧಿ ಭವನದಲ್ಲಿ ಬೆಳಿಗ್ಗೆ ೧೧ಕ್ಕೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಕಾಡೆಮಿಯ ವಾರ್ಷಿಕ ವರದಿ ಬಿಡುಗಡೆಯನ್ನು  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೆರವೇರಿಸಲಿದ್ದಾರೆ.

ಸಂಸದ ಪಿ.ಸಿ. ಮೋಹನ್ ಹಾಗೂ ತೆಲಂಗಾಣ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಕೆ.ಶ್ರೀನಿವಾಸ ರೆಡ್ಡಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಗಾಂಧಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಪತ್ರಿಕಾ ದಿನಾಚರಣೆಯ ಅಂಗವಾಗಿ ಡಿಜಿಟಲ್ ಯುಗದಲ್ಲಿ ನಿಜ ಪತ್ರಕರ್ತರು ಯಾರು? ಎಂಬ ವಿಷಯದ ಕುರಿತು ವಿಶೇಷ ವಿಚಾರ ಸಂಕಿರಣ ಆಯೋಜಿಸಲಾಗಿದೆ. ವಾರ್ತಾ ಭಾರತಿಯ ಹಿರಿಯ ಪತ್ರಕರ್ತರಾದ ಅಬ್ದುಸ್ಸಲಾಂ ಪುತ್ತಿಗೆ ಅವರು ಪ್ರಧಾನ ಭಾಷಣ ಮಾಡಲಿದ್ದಾರೆ. ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಪ್ರಾಸ್ತಾವಿಕವಾಗಿ ಮಾತನಾಡುವರು.

ಕಾರ್ಯಕ್ರಮದಲ್ಲಿ ವಾರ್ತಾ ಇಲಾಖೆಯ ಆಯುಕ್ತ ಎಂ.ಎನ್.ಅನುಚೇತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಡಾ. ಆರ್. ಪೂರ್ಣಿಮಾ ಉಪಸ್ಥಿತರಿರಲಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಪಾರದರ್ಶಕತೆ: ಚುನಾವಣಾ ಆಯೋಗಕ್ಕೆ ಕರ್ನಾಟಕ ಸಚಿವ ಸಂಪುಟದ ಬಿಗಿ ಷರತ್ತುಗಳು!ಖ್ಯಾತ ಹಿರಿಯ ಚಿತ್ರ ಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ!ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಬೇಲೂರು ಶಾಸಕ ಆಣೆ ಪ್ರಮಾಣ!ಜಿಲ್ಲಾಸ್ಪತ್ರೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಕೋಟ್ಯಂತರ ಮೌಲ್ಯದ ಸಲಕರಣೆ ಭಸ್ಮ, ಕೂದಲೆಳೆ ಅಂತರದಲ್ಲಿ ತಪ್ಪಿದ ಪ್ರಾಣಾಪಾಯ!ವಿಚಾರಣೆ ನೆಪದಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಪಿಎಸ್‌ಐ ಪೋಕ್ಸೋ ಕಾಯ್ದೆಯಡಿ ಬಂಧನ!ಬಿಡದಿ ಬೃಹತ್ ಉಪನಗರ ಯೋಜನೆಗೆ ಹೈಕೋರ್ಟ್ ಬ್ರೇಕ್? ಸರ್ಕಾರದ ವಿರುದ್ಧ ಸಲ್ಲಿಕೆಯಾಯ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿ!ಶತಮಾನದ ಸಾಮಾಜಿಕ ಅಂತರಕ್ಕೆ ಬ್ರೇಕ್: ಸೌಹಾರ್ದಯುತವಾಗಿ ದೇವಸ್ಥಾನ ಪ್ರವೇಶಿಸಿದ ದಲಿತರು!ಹದಿಹರೆಯ ವಯಸ್ಸಿನ ಆವೇಗಕ್ಕೆ ವಿವೇಕದ ಅಂಕುಶ ಅಗತ್ಯಅಂತರರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ ಶಿವಪ್ರಸಾದ್ ನಿಧನಗಮಕ ಕಲೆಯು ಸಂಗೀತಕ್ಕೆ ವಿಶೇಷ ಮೆರಗು ನೀಡಬಲ್ಲದು: ಡಾ. ಎಂ. ದ್ವಾರಕೀಶ್