Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಟಿ ಇನ್ಸ್‍ಟ್ಯೂಟ್: ಕರಡು ಮತದಾರರ ಪಟ್ಟಿ ಪ್ರಕಟ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಸಿಟಿ ಇನ್ಸ್‍ಟ್ಯೂಟ್ ಆಡಳಿತ  ಮಂಡಳಿಯ ಮುಂದಿನ ಐದು (5) ವರ್ಷಗಳ ಅವಧಿಗೆ ಸಾಮಾನ್ಯ ಚುನಾವಣೆ ನಿಗಧಿಪಡಿಸಬೇಕಾಗಿದ್ದು, ಈ ಚುನಾವಣೆ ಸಂಬಂಧ 2024ರ ಆಗಸ್ಟ್ 31ರ ಅಂತ್ಯಕ್ಕೆ ಇದ್ದಂತೆ ಅರ್ಹ ಹಾಗೂ ಅನರ್ಹ ಸಾಮಾನ್ಯ ಸದಸ್ಯರ ಕರಡುಪಟ್ಟಿ,

ಅರ್ಹ ಅಜೀವ ಹಾಗೂ ಅನರ್ಹ ಅಜೀವ ಸದಸ್ಯರ ಕರಡುಪಟ್ಟಿ ಹಾಗೂ ಮತದಾರರ ಪಟ್ಟಿಯನ್ನು ಸಿದ್ದಪಡಿಸುವಾಗ ಪರಿಗಣಿಸದೇ ಇರುವವರ  ಪಟ್ಟಿಗಳ ಕರಡು ಮತದಾರರ ಪಟ್ಟಿಗಳನ್ನು ನೋಡಲ್ ಅಧಿಕಾರಿಗಳು ಹಾಗೂ ಚಿತ್ರದುರ್ಗ ಸಹಕಾರ ಸಂಘಗಳ ಉಪನಿಬಂಧಕರು ಸಲ್ಲಿಸಿದ್ದು, ಈ ಕರಡು ಮತದಾರರ ಪಟ್ಟಿಯನ್ನು ಚಿತ್ರದುರ್ಗ ಸಿಟಿ ಇನ್ಸ್‍ಟ್ಯೂಟ್ ಸೂಚನಾ ಫಲಕದಲ್ಲಿ ಅ.07ರಂದು ಪ್ರಕಟಿಸಲಾಗಿದೆ.

ಕರಡು ಮತದಾರರ ಪಟ್ಟಿಗಳಿಗೆ ಆಕ್ಷೇಪಣೆಗಳು ಇದ್ದಲ್ಲಿ, ಆಕ್ಷೇಪಣೆಗಳನ್ನು ಸಮರ್ಥನೀಯ ದಾಖಲೆಗಳೊಂದಿಗೆ ಸಿಟಿ ಇನ್ಸ್‍ಟ್ಯೂಟ್ ವ್ಯವಸ್ಥಾಪಕರಿಗೆ ಅಥವಾ ಆಡಳಿತಾಧಿಕಾರಿಗಳಿಗೆ ಲಿಖಿತವಾಗಿ ಇದೇ ಅ.21ರ ಸಂಜೆ 5.30 ರೊಳಗೆ ಸಲ್ಲಿಸುವಂತೆ ಚಿತ್ರದುರ್ಗ ಸಿಟಿ ಇನ್ಸ್‍ಟ್ಯೂಟ್ ಆಡಳಿತಾಧಿಕಾರಿಗಳು ಸೂಚಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ