Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 5 ರಂದು ಡಿ. ಬನುಮಯ್ಯನವರ ಜಯಂತಿ: ಬೀರೇನಹಳ್ಳಿ ಗ್ರಾಮದಲ್ಲಿ ಪೂರ್ವಭಾವಿ ಸಭೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮುಂಬರುವ ಜುಲೈ-5ರಂದು ಭಾನುವಾರ ಶ್ರೀ ಡಿ. ಬನುಮಯ್ಯನವರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತಾಲ್ಲೂಕಿನ ಬೀರೇನಹಳ್ಳಿ ಗ್ರಾಮದಲ್ಲಿ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಘವು ತೀರ್ಮಾನಿಸಿದೆ ಎಂದು ಸಂಘದ ಅಧ್ಯಕ್ಷರಾದ ಪ್ರೊ.ಶಿವಣ್ಣ, ಪ್ರಧಾನ ಕಾರ್ಯದರ್ಶಿ ಕೆ.ಜಿ ಹನುಮಂತರಾಯಪ್ಪ ಇವರು ತಿಳಿಸಿದ್ದಾರೆ.

​ಈ ಕಾರ್ಯಕ್ರಮದ ಯಶಸ್ಸಿಗೆ ಸಂಬಂಧಿಸಿದಂತೆ, ಬೀರೇನಹಳ್ಳಿ ಗ್ರಾಮದ ಪ್ರಮುಖ ಮುಖಂಡರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಿ, ಜಯಂತಿಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

​​ಈ ಪೂರ್ವಭಾವಿ ಸಭೆಯಲ್ಲಿ ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಭಾಗವಹಿಸಿದ್ದರು.

​ ಸಂಘದ ಅಧ್ಯಕ್ಷ ಪ್ರೊ.ಮೈಸೂರು ಶಿವಣ್ಣ, ​ಪ್ರಧಾನ ಕಾರ್ಯದರ್ಶಿ ಕೆ.ಜಿ. ಹನುಮಂತರಾಯ, ​ಗ್ರಾಮದ ಮುಖಂಡರಾದ ಪುಟ್ಟಸ್ವಾಮಿ, ತಿಪ್ಪೇಸ್ವಾಮಿ, ವಿಜಯ ಕುಮಾರ್, ಜನಾರ್ಧನ, ಕುಮಾರ್, ನಿವೃತ್ತ ಶಿಕ್ಷಕ ಪುಟ್ಟರಂಗಪ್ಪ, ಪೂಜಾರ್ ಲಿಂಗಪ್ಪ, ಓ. ತಿಪ್ಪೇಸ್ವಾಮಿ, ರಂಗಸ್ವಾಮಿ, ಬಿ.ಆರ್. ಮಹೇಶ್ ಸೇರಿದಂತೆ ಗ್ರಾಮದ ಹಲವು ಪ್ರಮುಖರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಲು ಸಂಕಲ್ಪ ಮಾಡಿದರು.

 

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಬಿಳಿ ವಸ್ತ್ರಗಳೊಂದಿಗೆ ಕಂಗೊಳಿಸಿದ ಶಾಲಾ ಮಕ್ಕಳು  ಅಖಿಲೇಶ್ ಯಾದವ್‌ರವರ ಹುಟ್ಟುಹಬ್ಬ ಆಚರಿಸಿದ ಸಮಾಜವಾದಿ ಪಾರ್ಟಿಎಸ್‌ಐಆರ್ ಮತದಾರರ ಪಟ್ಟಿಯ ಶುದ್ಧೀಕರಣವೋ ಅಥವಾ ಪ್ರಜಾಪ್ರಭುತ್ವದ ವಿಶ್ವಾಸ ಪರೀಕ್ಷೆಯೋ:ಪತ್ರಕರ್ತರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆತ್ಮೀಯವಾಗಿ ಬೀಳ್ಕೊಟ್ಟ ರಾಜ್ಯಪಾಲ ಗೆಹ್ಲೋಟ್ ಹಾಗೂ ಡಿ.ಕೆ. ಶಿವಕುಮಾರ್"ಅವರಿಗೆ ದೇಶ ಮೊದಲಲ್ಲ, ದೇಣಿಗೆ ಮೊದಲು": ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಗುಡುಗು!ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ-1 ರಿಂದಲೇ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ!ಬೆಂಗಳೂರಿನಲ್ಲಿ 'ಸುರಕ್ಷಿತ ಪಾದಚಾರಿ ಮಾರ್ಗ' ಬೃಹತ್ ಕಾರ್ಯಾಚರಣೆ ಆರಂಭ!ನಾನು ಮಾಜಿ ಸಿಎಂ; ಸಿದ್ದರಾಮಯ್ಯ ಮಾರ್ಮಿಕ ನುಡಿ!ಬಿಜೆಪಿ ಅಧಿಕಾರಕ್ಕೆ ಬಂದರೆ ಹುಂಡಿ ಹಣ ಕಳ್ಳರಿದ್ದಾರೆ ಎಂದು ಬೋರ್ಡ್ ಹಾಕಬೇಕಾಗುತ್ತದೆ: ಹರಿಪ್ರಸಾದ್ ತೀಕ್ಷ್ಣ ವ್ಯಂಗ್ಯ!