LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಡುಗೆ ತಯಾರಕ ಎಂ.ಮಹಮ್ಮದ್ ಚಮನ್ ಅವರಿಗೆ ಆತ್ಮೀಯ ಬಿಳ್ಕೋಡುಗೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸುಧೀರ್ಘ 31 ವರ್ಷಗಳ ಕಾಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಯಗಳಲ್ಲಿ ಅಡುಗೆ ತಯಾರಕರಾಗಿ ಕೆಲಸ ನಿರ್ವಹಿಸಿ, ವಯೋನಿವೃತ್ತಿ ಹೊಂದಿದ ಎಂ.ಮಹಮ್ಮದ್ ಚಮನ್ ಅವರಿಗೆ ವಿದ್ಯಾರ್ಥಿಗಳು ಹಾಗೂ ಇಲಾಖೆ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.

ನಗರದ ಚಳ್ಳಕೆರೆ ರಸ್ತೆ ಡಿ. ದೇವರಾಜ್ ಅರಸು ಮೆಟ್ರಿಕ್ ನಂತರ ಬಾಲಕರ (ಸಾಮಾನ್ಯ ಪದವಿ)ವಿದ್ಯಾರ್ಥಿ ನಿಲಯದಲ್ಲಿ ಅಡುಗೆ ತಯಾರಕರಾಗಿದ್ದ, ಎಂ.ಮಹಮ್ಮದ್ ಚಮನ್ ಸತತ 21 ವರ್ಷಗಳ ಕಾಲ ಇದೇ ವಿದ್ಯಾರ್ಥಿನಿಲಯದಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

ಇದಕ್ಕೂ ಮೊದಲು 9 ವರ್ಷಗಳ ಹೊಳಲ್ಕೆರೆ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿ ಕರ್ತವ್ಯ ನಿರ್ವಹಿಸಿದ್ದರು.  ಜುಲೈ 31 ರಂದು ವಯೋನಿವೃತ್ತಿ ಹೊಂದಿದ ಅವರಿಗೆ ಶುಕ್ರವಾರ ವಿದ್ಯಾರ್ಥಿ ಬಿಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. 

ನಿಲಯ ಪಾಲಕ ರಾಘವೇಂದ್ರ, ನಿವೃತ್ತ ನೌಕರದ ಸಿ.ಹೆಚ್.ಲಿಂಗರಾಜು, ರವಿಕುಮಾರ್, ಜಿ.ಮೌನೇಶ, ಇತರೆ ಅಡುಗೆ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿ ವೃಂದ ಎಂ.ಮಹಮ್ಮದ್ ಚಮನ್ ಸನ್ಮಾನಿಸಿದರು. ಈ ವೇಳೆ ಅವರ ಪತ್ನಿ ಯಾಸ್ಮಿನ್ ಹಾಗೂ ಕುಟುಂಬ ವರ್ಗದವರು ಉಪಸ್ಥಿತರಿದ್ದರು. 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂತರು ಮಳೆಯ ನಡುವೆ ಸಂಭ್ರಮದಿಂದ ನಡೆದ ಗಾಳಿಪಟ ಹಬ್ಬಆ.10 ರಂದು ಭಾರತ ಬಿಟ್ಟು ತೊಲಗಿ ಚಳುವಳಿ ಆಯೋಜನೆಶೀಬಾರ ಮಠದ ವನದಲ್ಲಿ ಇಂದು ಶ್ರಮದಾನ, ಶಿವಯೋಗ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮಜವಗೊಂಡನಹಳ್ಳಿಯಲ್ಲಿ ಕಾಮಗೇತಿ ಇಮ್ಮಡಿ ಚಿಕ್ಕಣ್ಣ ನಾಯಕರ ಆಡಳಿತಾವಧಿಯ ಲಿಪಿಗಲ್ಲು ಪತ್ತೆಪೊಲೀಸ್ ನೇಮಕಾತಿ ಪರೀಕ್ಷೆ ಕೆ.ಇ.ಎ ಮಾರ್ಗಸೂಚಿಗಳ ಪಾಲನೆ ಕಡ್ಡಾಯ-ಜಿಲ್ಲಾಧಿಕಾರಿ ಟಿ.ವೆಂಕಟೇಶ್ಅಡುಗೆ ತಯಾರಕ ಎಂ.ಮಹಮ್ಮದ್ ಚಮನ್ ಅವರಿಗೆ ಆತ್ಮೀಯ ಬಿಳ್ಕೋಡುಗೆನಿವೃತ್ತಿ, ವರ್ಗಾವಣೆ ಹೊಂದಿದ ಅಧಿಕಾರಿಗಳಿಗೆ ಬೀಳ್ಕೊಡುಗೆಬಬ್ಬೂರು ಫಾರಂನಲ್ಲಿ ರೈತರಿಗೆ ಸಮಗ್ರ ಕೃಷಿ ಪದ್ಧತಿ ಕುರಿತು ಮೂರು ದಿನಗಳ ವಸತಿಯುಕ್ತ ಉಚಿತ ತರಬೇತಿಸಂಗೀತ ಪ್ರೇಮಿಗಳ ಹೃದಯದಲ್ಲಿ ಎಸ್. ಜಾನಕಮ್ಮ ಶಾಶ್ವತ ಡಾ.ಕೆ.ಜೆ. ಕಾಂತರಾಜ್ಕ್ಷೇತ್ರ ಶಿಕ್ಷಣಾಧಿಕಾರಿ ಬೈಲಾಂಜಿನಪ್ಪ ನವರಿಗೆ ಬೀಳ್ಕೊಡುಗೆ