LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋಟೆ ಮುಂಭಾಗ ಮತ್ತೊಂದು ಟಿಕೆಟ್ ಕೌಂಟರ್ ತೆರೆಯುವ ಬೇಡ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕೋಟೆ ಮುಂಭಾಗ ಟಿಕೆಟ್ ಕೌಂಟರ್ ಇದ್ದರೂ ಮತ್ತೊಂದು ಟಿಕೆಟ್ ಕೌಂಟರ್ ತೆರೆಯಲು ಹೊರಟಿರುವುದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತದೆಂದು ನಗರಸಭೆ ಸ್ಥಾಯಿ ಸಮಿತಿ ಮಾಜಿ ಸದಸ್ಯ ಹೆಚ್.ಶ್ರೀನಿವಾಸ್ ಪುರಾತತ್ವ ಇಲಾಖೆ ಅಧಿಕಾರಿ ಸುಧೀರ್‍ಗೆ ಸೋಮವಾರ ಮನವಿ ಸಲ್ಲಿಸಿದರು.

ಹಾಲಿ ಇರುವ ಟಿಕೆಟ್ ಕೌಂಟರ್‍ನಿಂದ ಯಾರಿಗೂ ತೊಂದರೆಯಾಗುತ್ತಿಲ್ಲ. ಕಾಮನಬಾವಿ ಬಡಾವಣೆಯಲ್ಲಿ ವಾಸಿಸುತ್ತಿರುವ ಸಾವಿರಾರು ಜನ ಹಾಗೂ ಬೆಳಿಗ್ಗೆ ಮತ್ತು ಸಂಜೆ ವಾಯುವಿಹಾರಿಗಳಿಗೆ ಹೊಸ ಕೌಂಟರ್ ತೆರೆಯುವುದರಿಂದ ಸಂಚಾರಕ್ಕೆ ಅಡಚಣೆಯಾಗಲಿದೆ. ಅದಕ್ಕಾಗಿ ಹೊಸದಾಗಿ ಟಿಕೆಟ್ ಕೌಂಟರ್ ತೆರೆಯುವುದು ಬೇಡವೆಂದು ಶ್ರೀನಿವಾಸ್ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ, ನಗರಸಭೆ ಮಾಜಿ ಸದಸ್ಯ ರವಿಕುಮಾರ್, ಸಿದ್ದಪ್ಪ, ಪಿ.ರಮೇಶಾಚಾರ್, ಪಿ.ರಮೇಶ್, ಪ್ರಾಣೇಶ್, ತಿಪ್ಪೇಶ್, ಸತೀಶ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಟುಂಬ ಕಲಹ ಪ್ರಕರಣ ಅಧ್ಯಯನ: ಪುರುಷರಿಗೂ ಕಾನೂನು ರಕ್ಷಣೆ ಅಗತ್ಯ:ಆನಂದ್ ಸಿ ತಿರುಮಲಆನಂದ್ ಸಿ. ತಿರುಮಲಗೆ ಪ್ರತಿಷ್ಠಿತ 'ಸಾಧಕ ರತ್ನ ಪ್ರಶಸ್ತಿ' ಪ್ರದಾನಮಹಾಭಾರತದ ಭೀಷ್ಮನ ವ್ಯಕ್ತಿತ್ವ ಅತ್ಯಂತ ಕುತೂಹಲಕಾರಿ-ಡಾ. ತಾರಿಣಿ ಶುಭದಾಯಿನಿಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಪ್ರಸನ್ನಾನಂದ ಸ್ವಾಮೀಜಿಗೆ ಮನವಿ ಸಲ್ಲಿಕೆಕೃತಕ ಬುದ್ಧಿಮತ್ತೆ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಕೋಟೆ ಮುಂಭಾಗ ಮತ್ತೊಂದು ಟಿಕೆಟ್ ಕೌಂಟರ್ ತೆರೆಯುವ ಬೇಡಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಅನೇಕ ರಾಜಕೀಯ ಸವಾಲುಗಳನ್ನು ಎದುರಿಸುತ್ತಿದೆವಿಜೃಂಭಣೆಯಿಂದ ನಡೆದ ಸಂಭ್ರಮದ ಭೂತ ನೆರಿಗೆಗಾಳಿ ಪಟ ಕಲೆಗೆ ಉತ್ತೇಜನ ಅಗತ್ಯ-ಹೆಚ್. ಎಸ್. ಶಿವಶಂಕರ್ಆನೇಕಲ್ ಬಳಿ ಭೀಕರ ಅಗ್ನಿ ಅವಘಡ: ಧಗಧಗನೆ ಉರಿದು ಭಸ್ಮವಾದ 4 ಖಾಸಗಿ ಬಸ್‌ಗಳು!