ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ದರ್ಜಿ ಪೇಟೆಯ ಪಾಂಡುರಂಗ ವಿಠ್ಠಲ ಸ್ವಾಮಿಯ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ನಡೆದ ವಿಶೇಷ ಧಾರ್ಮಿಕ ಆಚರಣೆಯಲ್ಲಿ
ಭಕ್ತಾದಿಗಳು ಶ್ರೀ ಸ್ವಾಮಿಯ ಪಾದ ಸ್ಪರ್ಶ ಮಾಡಲು ಸರತಿ ಸಾಲಿನಲ್ಲಿ ನಿಂತು ವಿಠಲನ ದರ್ಶನ ಪಡೆದು ಪುನೀತರಾದರು.
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ದರ್ಜಿ ಪೇಟೆಯ ಪಾಂಡುರಂಗ ವಿಠ್ಠಲ ಸ್ವಾಮಿಯ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ನಡೆದ ವಿಶೇಷ ಧಾರ್ಮಿಕ ಆಚರಣೆಯಲ್ಲಿ
ಭಕ್ತಾದಿಗಳು ಶ್ರೀ ಸ್ವಾಮಿಯ ಪಾದ ಸ್ಪರ್ಶ ಮಾಡಲು ಸರತಿ ಸಾಲಿನಲ್ಲಿ ನಿಂತು ವಿಠಲನ ದರ್ಶನ ಪಡೆದು ಪುನೀತರಾದರು.
Get latest news updates delivered straight to your WhatsApp.