Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿವೇದಿತಾ ಇಂಗ್ಲೀಷ್ ಶಾಲಾ ಮಕ್ಕಳಿಗೆ ಪರಿಸರದ ಪಾಠ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ವಿಶ್ವ ಪರಿಸರ ದಿನದ ಅಂಗವಾಗಿ ನಿವೇದಿತಾ ಇಂಗ್ಲೀಷ್ ಶಾಲೆಯ ಮಕ್ಕಳು ನಾಗರಕೆರೆ ವಿಕ್ಷಣೆ ಮಾಡಿದರು. ಕೆರೆ ಏರಿ ಮೇಲಿನ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಮಾಡಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿದರು.ಕೆರೆ ಏರಿ ಮೇಲೆ ಕುಳಿತ ಮಕ್ಕಳು ಶಿಕ್ಷಕರಿಂದ  ಪರಿಸರದ ಪಾಠ ಕೇಳಿದರು.

ವಿಶ್ವ ಪರಿಸರ ದಿನದ ಅಂಗವಾಗಿ ನಿವೇದಿತಾ ಇಂಗ್ಲೀಷ ಶಾಲೆ (ರಾಜ್ಯ ಪಠ್ಯ ಕ್ರಮ)  ಯ ವಿದ್ಯಾರ್ಥಿಗಳು ವಿಭಿನ್ನವಾಗಿ ಆಚರಣೆ ಮಾಡಿದರು. ದೊಡ್ಡಬಳ್ಳಾಪುರ ನಗರದ ಐತಿಹಾಸಿಕ ನಾಗರಕೆರೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಕೆರೆ ಏರಿ ಮೇಲೆ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಿದರು.

ಶಿಕ್ಷಕರ ಜೊತೆ ಕೆರೆಯ ವೀಕ್ಷಣೆ ಜೊತೆಗೆ ಕೆರೆಯ ಏರಿ, ಕೊಡಿ, ಕೆರೆಗೆ ಹರಿದು ಬರುವ ನೀರಿನ ಮೂಲ, ಕೆರೆ ಮತ್ತು ನೀರಿನ ಮಹತ್ವ ಈ ಕುರಿತ ಮಾಹಿತಿಯನ್ನ ವಿಜ್ಞಾನ ಶಿಕ್ಷಕರಿಂದ ಅಲಿಸಿದರು.

ನೀರಿನ ಪ್ರಮುಖ ಆಕರವಾದ ಕೆರೆ ನೀರು ಇವತ್ತು ನಗರೀಕರಣ ಮತ್ತು ಕೈಗಾರಿಕರಣದಿಂದ ಕಲುಷಿತವಾಗುತ್ತಿದೆ. ಕಲುಷಿತ ನೀರಿನಿಂದಾಗಿ ಕೆರೆಯಲ್ಲಿನ ಜಲಚರ ಜೀವಿಗಳ ಪ್ರಾಣಕ್ಕೆ ಕಂಠಕವಾಗಿದೆ. ಅಂತರ್ಜಲ ಸಹ ಕಲುಷಿತವಾಗುತ್ತಿರುವುದರಿಂದ ಕುಡಿಯುವ ನೀರು ವಿಷವಾಗುತ್ತಿದೆ.ಉತ್ತಮ ಆರೋಗ್ಯ ಮತ್ತು ಸ್ವಚ್ಛ ಪರಿಸರಕ್ಕಾಗಿ ನಾವು ಕೆರೆಗಳ ಸಂರಕ್ಷಣೆ ಮಾಡುವುದು ಅಗತ್ಯವಾಗಿದೆ ಮತ್ತು ಕೆರೆ ನೀರು ಮಾಲಿನ್ಯವಾಗದಂತೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳ ಬೇಕಿದೆ ಎಂದು ಶಿಕ್ಷಕರು ವಿದ್ಯಾರ್ಥಿಗಳಿಗೆ ಪರಿಸರದ ಅರಿವು ಮೂಡಿಸಿದರು.

        ಕಾರ್ಯಕ್ರಮದಲ್ಲಿ ನಿವೇದಿತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜಿ. ರಾಜಣ್ಣ, ಪ್ರಾಮ್ಶುಪಾಲ ಸಂತೋಷ್, ಉಪ ಪ್ರಾಮ್ಶುಪಾಲೆ ಆಶಾ ಸಂತೋಷ್ ಸೇರಿದಂತೆ ಶಾಲೆಯ ಬೋಧಕ ವರ್ಗ, ಸಿಬ್ಬಂದಿ ಹಾಜರಿದ್ದರು. 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಭಾರಿ ಪರಿಹಾರ ಘೋಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಮುಂಗಾರು ಆಗಮನ.. ಚುರುಕು ಗೊಂಡ ಕೃಷಿ ಚಟುವಟಿಕೆನಿವೇದಿತಾ ಇಂಗ್ಲೀಷ್ ಶಾಲಾ ಮಕ್ಕಳಿಗೆ ಪರಿಸರದ ಪಾಠಬಿಜೆಪಿಯಿಂದ ಅಚ್ಚರಿಯ ನಡೆ: ದೇವೇಗೌಡರಿಗೆ ತಪ್ಪಿದ ರಾಜ್ಯಸಭೆ ಟಿಕೆಟ್‌; ಜೆಡಿಎಸ್‌ಗೆ ತಣ್ಣೀರೆರಚಿದ ಹೈಕಮಾಂಡ್!ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್‌ನಿರಾಕರಣೆ: ಕಾಂಗ್ರೆಸ್‌ವಾಗ್ದಾಳಿ!ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ: ಒಗ್ಗಟ್ಟಿನ ಕರೆ ನೀಡಿದ ಖರ್ಗೆ; ಡಿಎಂಕೆ, ಎಎಪಿ ಗೈರು!ಕೊನೆ ಕ್ಷಣದಲ್ಲಿ ರೋಚಕ ತಿರುವು ಜೆಡಿಎಸ್ ಅಭ್ಯರ್ಥಿಯಾಗಿ ಗೋವಿಂದ ರಾಜ್ದೇವೇಗೌಡರ ಸ್ಪರ್ಧೆ ಕುರಿತು ಚರ್ಚೆ ಆಗಿರಲಿಲ್ಲ; ಕಾರ್ಯಕರ್ತರಿಗೆ ಮನ್ನಣೆ ಬಿ.ವೈ. ವಿಜಯೇಂದ್ರ ಹರ್ಷ  "ನಾನು ಸೋತಿದ್ದಕ್ಕೆ ಸಿದ್ದರಾಮಯ್ಯ ಸಿಎಂ ಆದರು, ಈ ಬಾರಿಯೂ ಅವಕಾಶ ತಪ್ಪಿತು": ಜಿ.ಪರಮೇಶ್ವರ್5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ನಿಯಂತ್ರಕಿ!